Webdunia - Bharat's app for daily news and videos

Install App

ದೇವಸ್ಥಾನ ಪ್ರವೇಶಕ್ಕೆ ನಿರ್ಬಂಧ: ಬೆಂಗಳೂರು ಜಿಲ್ಲಾಧಿಕಾರಿ ಆದೇಶ

Webdunia
ಬುಧವಾರ, 11 ಆಗಸ್ಟ್ 2021 (17:12 IST)
ಶ್ರಾವಣ ಶುರುವಾಯ್ತು ನಗರದಲ್ಲಿ ಹಬ್ಬ- ಹರಿದಿನಗಳು ಪೂಜೆ ಜೋರಿರುತ್ತೆ. ಆದರೆ ಈ ಬಾರಿ ಹಬ್ಬಗಳನ್ನ ಅತ್ಯಂತ ಸರಳವಾಗಿ ಆಚರಿಸುವಂತೆ ಜೊತೆಗೆ ದೇವಸ್ಥಾನಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡದಂತೆ ಸರ್ಕಾರ ನಿಷೇಧಾಜ್ಞೆ ಹೊರಡಿಸಿದೆ.
ರಾಜ್ಯದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಕೊರೊನಾ ಮೂರನೇ ಅಲೆಯ ಮುನ್ಸೂಚನೆ ದೊರೆತಿರುವ ಹಿನ್ನೆಲೆಯಲ್ಲಿ ಮಂಗಳವಾರ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಮಂಜುನಾ
ಥ್,  ಇದೇ ಶನಿವಾರ ಭಾನುವಾರದಂದು ಭಕ್ತಾಧಿಗಳು ದೇವಸ್ಥಾನಗಳಿಗೆ ಭೇಟಿ ನೀಡದಂತೆ ಆದೇಶ ಹೊರಡಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಹೊರಡಿಸಿದ ಆದೇಶದ ಪ್ರಕಾರ ಸಾರ್ವಜನಿಕ ರಜೆ ದಿನಗಳಲ್ಲೂ ದೇವಸ್ಥಾನಗಳಿಗೆ ಭೇಟಿ ನೀಡಬಾರದೆಂದು ಆದೇಶ ನೀಡಿದ್ದು, ಇದು ನಗರದ ಎಲ್ಲಾ ದೇವಸ್ಥಾನಗಳಿಗೂ ಅನ್ವಯವಾಗುವುದೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments