ದೇವಸ್ಥಾನ ಪ್ರವೇಶಕ್ಕೆ ನಿರ್ಬಂಧ: ಬೆಂಗಳೂರು ಜಿಲ್ಲಾಧಿಕಾರಿ ಆದೇಶ

Webdunia
ಬುಧವಾರ, 11 ಆಗಸ್ಟ್ 2021 (17:12 IST)
ಶ್ರಾವಣ ಶುರುವಾಯ್ತು ನಗರದಲ್ಲಿ ಹಬ್ಬ- ಹರಿದಿನಗಳು ಪೂಜೆ ಜೋರಿರುತ್ತೆ. ಆದರೆ ಈ ಬಾರಿ ಹಬ್ಬಗಳನ್ನ ಅತ್ಯಂತ ಸರಳವಾಗಿ ಆಚರಿಸುವಂತೆ ಜೊತೆಗೆ ದೇವಸ್ಥಾನಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡದಂತೆ ಸರ್ಕಾರ ನಿಷೇಧಾಜ್ಞೆ ಹೊರಡಿಸಿದೆ.
ರಾಜ್ಯದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಕೊರೊನಾ ಮೂರನೇ ಅಲೆಯ ಮುನ್ಸೂಚನೆ ದೊರೆತಿರುವ ಹಿನ್ನೆಲೆಯಲ್ಲಿ ಮಂಗಳವಾರ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಮಂಜುನಾ
ಥ್,  ಇದೇ ಶನಿವಾರ ಭಾನುವಾರದಂದು ಭಕ್ತಾಧಿಗಳು ದೇವಸ್ಥಾನಗಳಿಗೆ ಭೇಟಿ ನೀಡದಂತೆ ಆದೇಶ ಹೊರಡಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಹೊರಡಿಸಿದ ಆದೇಶದ ಪ್ರಕಾರ ಸಾರ್ವಜನಿಕ ರಜೆ ದಿನಗಳಲ್ಲೂ ದೇವಸ್ಥಾನಗಳಿಗೆ ಭೇಟಿ ನೀಡಬಾರದೆಂದು ಆದೇಶ ನೀಡಿದ್ದು, ಇದು ನಗರದ ಎಲ್ಲಾ ದೇವಸ್ಥಾನಗಳಿಗೂ ಅನ್ವಯವಾಗುವುದೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments