Webdunia - Bharat's app for daily news and videos

Install App

ಮೈಸೂರು ರಸ್ತೆಯಲ್ಲಿರುವ ವಿದ್ಯುತ್ ಚಿತಾಗಾರ ತಾತ್ಕಾಲಿಕ ಸ್ಥಗಿತ

Webdunia
ಶುಕ್ರವಾರ, 6 ಅಕ್ಟೋಬರ್ 2023 (13:46 IST)
ಪಾಲಿಕೆಯ ಪಶ್ಚಿಮ ವಲಯ ವ್ಯಾಪ್ತಿಯಲ್ಲಿರುವ ವಿದ್ಯುತ್ ಚಿತಾಗಾರದಲ್ಲಿ ಟ್ರಾನ್ಸ್ ಫಾರ್ಮರ್ ಸಮಸ್ಯೆ ಉಂಟಾಗಿದೆ.ಟ್ರಾನ್ಸ್ ಫಾರ್ಮರ್ ದುರಸ್ಥಿಯಾಗೋವರೆಗೂ ಚಿತ್ತಾಗಾರ ಸ್ಥಗಿತವಾಗಲಿದೆ. ತುರ್ತು ಕೆಲಸಗಳನ್ನು ಕೈಗೊಳ್ಳಬೇಕಾಗಿರುವುದರಿಂದ 15 ದಿನಗಳಕಾಲ ಅಂದ್ರೆ 5 ನೇತಾರೀಕಿನಿಂದ ಅ.21 ರವರೆಗೆ 15 ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತವಾಗಲಿದೆ.ಸ್ಥಗಿತಗೊಳಿಸಿರುವ ಕಾರಣ ಬೇರೆಡೆಗೆ ಮೃತ ದೇಹದ ದಹನ ಕ್ರಿಯೆ ಮಾಡುವಂತೆ ಮನವಿಮಾಡಲಾಗಿದೆ.
 
 ವಿಲ್ಸನ್ ಗಾರ್ಡನ್, ಹರಿಚ್ಚಂದ್ರ ಘಾಟ್ ಚಿತಾಗಾರವನ್ನು ಉಪಯೋಗಿಸಬಹುದೆಂದು ಸೂಚನೆ ನೀಡಲಾಗಿದೆ.
ಮಕಾರ್ಯಪಾಲಕ ಅಭಿಯಂತರರು ವಿದ್ಯುತ್-ಪಶ್ಚಿಮ ವಲಯ ಅಧಿಕಾರಿ ಆನಂದ್ ರಿಂದ ಪ್ರಕಟಣೆ ಹೊರಡಿಸಲಾಗಿದೆ.
15 ದಿನಗಳಕಾಲ ಚಿತ್ತಾಗಾರ ಸ್ಥಗಿತಗೊಳಿಸಿದ್ದು,ಹರೀಶ್ ಚಂದ್ರ ಘಾಟ್ ನಲ್ಲಿ ದಹನ ಕ್ರಿಯೆ ಮಾಡುವಂತೆ ಕಾರ್ಯಪಾಲಕ ಅಭಿಯಂತರ ಆನಂದ್ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮನ್ನು ಇನ್ಯಾರು ಪ್ರಶ್ನೆ ಮಾಡಬೇಕಿತ್ತು: ರಾಹುಲ್ ಗಾಂಧಿ ಹೇಳಿಕೆಗೆ ಪ್ರಿಯಾಂಕಾ ಗಾಂಧಿ ಟ್ರೋಲ್

Video: ನೀವು ರಷ್ಯಾ ಜೊತೆ ವ್ಯಾಪಾರ ಮಾಡ್ತೀರಂತೆ ಎಂದಿದ್ದಕ್ಕೆ ಇಂಗು ತಿಂದ ಮಂಗನಂತಾದ ಡೊನಾಲ್ಡ್ ಟ್ರಂಪ್

Uttarkashi cloudburst: ಮೇಘಸ್ಪೋಟದಿಂದ ಉತ್ತರಕಾಶಿ ಗ್ರಾಮವಿಡೀ ಕೆಸರಿನಲ್ಲಿ ಮುಳುಗಿರುವ ವಿಡಿಯೋ

Karnataka Weather: ಬೆಂಗಳೂರಿಗರೇ ಇಂದಿನ ಹವಾಮಾನದ ಬಗ್ಗೆ ಎಚ್ಚರ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂದಿನ ಸುದ್ದಿ
Show comments