Webdunia - Bharat's app for daily news and videos

Install App

ಮೈಸೂರು ರಸ್ತೆಯಲ್ಲಿರುವ ವಿದ್ಯುತ್ ಚಿತಾಗಾರ ತಾತ್ಕಾಲಿಕ ಸ್ಥಗಿತ

Webdunia
ಶುಕ್ರವಾರ, 6 ಅಕ್ಟೋಬರ್ 2023 (13:46 IST)
ಪಾಲಿಕೆಯ ಪಶ್ಚಿಮ ವಲಯ ವ್ಯಾಪ್ತಿಯಲ್ಲಿರುವ ವಿದ್ಯುತ್ ಚಿತಾಗಾರದಲ್ಲಿ ಟ್ರಾನ್ಸ್ ಫಾರ್ಮರ್ ಸಮಸ್ಯೆ ಉಂಟಾಗಿದೆ.ಟ್ರಾನ್ಸ್ ಫಾರ್ಮರ್ ದುರಸ್ಥಿಯಾಗೋವರೆಗೂ ಚಿತ್ತಾಗಾರ ಸ್ಥಗಿತವಾಗಲಿದೆ. ತುರ್ತು ಕೆಲಸಗಳನ್ನು ಕೈಗೊಳ್ಳಬೇಕಾಗಿರುವುದರಿಂದ 15 ದಿನಗಳಕಾಲ ಅಂದ್ರೆ 5 ನೇತಾರೀಕಿನಿಂದ ಅ.21 ರವರೆಗೆ 15 ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತವಾಗಲಿದೆ.ಸ್ಥಗಿತಗೊಳಿಸಿರುವ ಕಾರಣ ಬೇರೆಡೆಗೆ ಮೃತ ದೇಹದ ದಹನ ಕ್ರಿಯೆ ಮಾಡುವಂತೆ ಮನವಿಮಾಡಲಾಗಿದೆ.
 
 ವಿಲ್ಸನ್ ಗಾರ್ಡನ್, ಹರಿಚ್ಚಂದ್ರ ಘಾಟ್ ಚಿತಾಗಾರವನ್ನು ಉಪಯೋಗಿಸಬಹುದೆಂದು ಸೂಚನೆ ನೀಡಲಾಗಿದೆ.
ಮಕಾರ್ಯಪಾಲಕ ಅಭಿಯಂತರರು ವಿದ್ಯುತ್-ಪಶ್ಚಿಮ ವಲಯ ಅಧಿಕಾರಿ ಆನಂದ್ ರಿಂದ ಪ್ರಕಟಣೆ ಹೊರಡಿಸಲಾಗಿದೆ.
15 ದಿನಗಳಕಾಲ ಚಿತ್ತಾಗಾರ ಸ್ಥಗಿತಗೊಳಿಸಿದ್ದು,ಹರೀಶ್ ಚಂದ್ರ ಘಾಟ್ ನಲ್ಲಿ ದಹನ ಕ್ರಿಯೆ ಮಾಡುವಂತೆ ಕಾರ್ಯಪಾಲಕ ಅಭಿಯಂತರ ಆನಂದ್ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments