ಉತ್ತರ ಕನ್ನಡ ಜಿಲ್ಲೆ ಜೋಯಿಡಾ ತಾಲೂಕಿನ ಕ್ಯಾಸಲರಾಕ್ ಸಮೀಪದ ಕರಂಜೋಲ್ ಬಳಿ ಭೂಕುಸಿತವಾಗಿದೆ. ಹುಬ್ಬಳ್ಳಿ-ಗೋವಾ ಮಾರ್ಗದ ರೈಲು ಸಂಚಾರ ತಾತ್ಕಾಲಿಕ ಸ್ಥಗಿತಗೊಂಡಿದೆ. ರೈಲ್ವೆ ಸಿಬ್ಬಂದಿ, ಕಾರ್ಮಿಕರಿಂದ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ.