Webdunia - Bharat's app for daily news and videos

Install App

ಹತ್ತಾರು ಎಕರೆ ಅರಣ್ಯ ಪ್ರದೇಶ ಹೊತ್ತಿ ಉರಿದಿದ್ಯಾಕೆ?

Webdunia
ಗುರುವಾರ, 10 ಜನವರಿ 2019 (17:14 IST)
ಅಪಾರ ಬೆಲೆ ಬಾಳುವ ಹತ್ತಾರು ಎಕರೆ ಅರಣ್ಯ ಪ್ರದೇಶ ಹೊತ್ತಿ ಉರಿದ ಘಟನೆ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಬಂಡಿಪುರ ಅರಣ್ಯ ಪ್ರದೇಶದ ಕಾಡಂಚಿನಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಹೊತ್ತಿ ಉರಿದ ಗುಂಡ್ಲುಪೇಟೆ ತಾಲೂಕಿನ ಹತ್ತಾರು ಎಕರೆ ಅರಣ್ಯ ಪ್ರದೇಶ ಅಪಾರ ಹಾನಿಗೆ ಕಾರಣವಾಗಿದೆ. ಬಂಡಿಪುರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಮೇಲುಕಾಮನಹಳ್ಳಿ ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ದನ ಮೇಯಿಸುತ್ತಿದ್ದ ವ್ಯಕ್ತಿಗಳ ಕುಚೇಷ್ಟೆಯಿಂದ ಅರಣ್ಯಕ್ಕೆ ಬೆಂಕಿ ಬಿದ್ದಿದೆ ಎನ್ನಲಾಗುತ್ತಿದೆ.
ಸ್ಥಳೀಯರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ಅರಣ್ಯ ಪ್ರದೇಶಕ್ಕೆ ವ್ಯಾಪಿಸುವುದಕ್ಕೂ ಮೊದಲು ಬೆಂಕಿಯನ್ನು ಸ್ಥಳೀಯರು ನಂದಿಸಿದರು.

ಕಿಡಿಕೇಡಿಗಳ ಪತ್ತೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments