Select Your Language

Notifications

webdunia
webdunia
webdunia
webdunia

ಫಲಿತಾಂಶದ ಬೆನ್ನಲೇ ಸಿಎಂ ಯಡಿಯೂರಪ್ಪಗೆ ಶುರುವಾಗಿದೆ ಸಂಪುಟ ವಿಸ್ತರಣೆಯ ಟೆನ್ಷನ್

ಫಲಿತಾಂಶದ ಬೆನ್ನಲೇ ಸಿಎಂ ಯಡಿಯೂರಪ್ಪಗೆ ಶುರುವಾಗಿದೆ ಸಂಪುಟ ವಿಸ್ತರಣೆಯ ಟೆನ್ಷನ್
ಬೆಂಗಳೂರು , ಮಂಗಳವಾರ, 10 ಡಿಸೆಂಬರ್ 2019 (10:37 IST)
ಬೆಂಗಳೂರು : ಫಲಿತಾಂಶದ ಬೆನ್ನಲೇ ಸಿಎಂ ಯಡಿಯೂರಪ್ಪಗೆ ಸಂಪುಟ ವಿಸ್ತರಣೆಯ ಟೆನ್ಷನ್ ಶುರುವಾಗಿದೆ. ಬಿಎಸ್ ವೈ ಸಂಪುಟ ಸೇರಲು ಮೂಲ ಬಿಜೆಪಿ ಶಾಸಕರ ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗಿದೆ.


ನೂತನ ಶಾಸಕರ ಸೇರ್ಪಡೆ ಬಳಿಕ ಖಾಲಿ ಉಳಿಯಲಿರೋ ನಾಲ್ಕೈದು ಸ್ಥಾನಗಳಿಗೆ ಮೂಲ ಬಿಜೆಪಿ ಶಾಸಕರ ಲಾಬಿ ನಡೆಸುತ್ತಿದ್ದು, ಸಚಿವ ಸ್ಥಾನಗಳಿಗೆ ತಮ್ಮನ್ನ ಪರಿಗಣಿಸುವಂತೆ ಬಿಜೆಪಿ ಶಾಸಕರಾದ ಎಸ್.ಎ.ರಾಮದಾಸ್ , ಉಮೇಶ್ ಕತ್ತಿ ಸೇರಿದಂತೆ ಶಾಸಕರು ಸಿಎಂ ಮುಂದೆ  ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.

 

ಸಿಎಂ ದೆಹಲಿಗೆ ತೆರಳೋ ಮುನ್ನವೇ ಈ ಬಗ್ಗೆ ಸಿಎಂ ಬಿಎಸ್ ವೈ ಎದುರು ಪ್ರಸ್ತಾಪಿಸಲು ಶಾಸಕರು ಮುಂದಾಗಿದ್ದಾರೆ ಎನ್ನಲಾಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಎಂಸಿಎಲ್ ಆರ್ ಆಧರಿಸಿದ ಬಡ್ಡಿದರ ಇಳಿಸಿದ ಎಸ್ ಬಿಐ