Webdunia - Bharat's app for daily news and videos

Install App

ಫಲಿತಾಂಶದ ಬೆನ್ನಲೇ ಸಿಎಂ ಯಡಿಯೂರಪ್ಪಗೆ ಶುರುವಾಗಿದೆ ಸಂಪುಟ ವಿಸ್ತರಣೆಯ ಟೆನ್ಷನ್

Webdunia
ಮಂಗಳವಾರ, 10 ಡಿಸೆಂಬರ್ 2019 (10:37 IST)
ಬೆಂಗಳೂರು : ಫಲಿತಾಂಶದ ಬೆನ್ನಲೇ ಸಿಎಂ ಯಡಿಯೂರಪ್ಪಗೆ ಸಂಪುಟ ವಿಸ್ತರಣೆಯ ಟೆನ್ಷನ್ ಶುರುವಾಗಿದೆ. ಬಿಎಸ್ ವೈ ಸಂಪುಟ ಸೇರಲು ಮೂಲ ಬಿಜೆಪಿ ಶಾಸಕರ ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗಿದೆ.


ನೂತನ ಶಾಸಕರ ಸೇರ್ಪಡೆ ಬಳಿಕ ಖಾಲಿ ಉಳಿಯಲಿರೋ ನಾಲ್ಕೈದು ಸ್ಥಾನಗಳಿಗೆ ಮೂಲ ಬಿಜೆಪಿ ಶಾಸಕರ ಲಾಬಿ ನಡೆಸುತ್ತಿದ್ದು, ಸಚಿವ ಸ್ಥಾನಗಳಿಗೆ ತಮ್ಮನ್ನ ಪರಿಗಣಿಸುವಂತೆ ಬಿಜೆಪಿ ಶಾಸಕರಾದ ಎಸ್.ಎ.ರಾಮದಾಸ್ , ಉಮೇಶ್ ಕತ್ತಿ ಸೇರಿದಂತೆ ಶಾಸಕರು ಸಿಎಂ ಮುಂದೆ  ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.

 

ಸಿಎಂ ದೆಹಲಿಗೆ ತೆರಳೋ ಮುನ್ನವೇ ಈ ಬಗ್ಗೆ ಸಿಎಂ ಬಿಎಸ್ ವೈ ಎದುರು ಪ್ರಸ್ತಾಪಿಸಲು ಶಾಸಕರು ಮುಂದಾಗಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments