Webdunia - Bharat's app for daily news and videos

Install App

ರಾಜ್ಯ ಕಾಂಗ್ರೆಸ್‌ನಲ್ಲಿ ಟೆನ್ಶನ್ ಜೋರು

Webdunia
ಮಂಗಳವಾರ, 28 ಫೆಬ್ರವರಿ 2023 (10:17 IST)
ಬೆಂಗಳೂರು : ರಾಜ್ಯ ಕಾಂಗ್ರೆಸ್ನಲ್ಲಿ 90 ವರ್ಷ ತುಂಬಿದ ಇಬ್ಬರು ಹಿರಿಯ ನಾಯಕರು ಟಿಕೆಟ್ಗಾಗಿ ಪಟ್ಟು ಹಿಡಿದು ಕುಳಿತಿದ್ದು, ಕೈ ಪಾಳಯಕ್ಕೆ ತಲೆ ನೋವಾಗಿದೆ ಎನ್ನಲಾಗಿದೆ.
 
ಎಷ್ಟೇ ಪ್ರಯತ್ನಿಸಿದರೂ ಮನವೊಲಿಕೆ ಆಗುತ್ತಿಲ್ಲ ಏನು ಮಾಡುವುದು ಎಂಬ ಸಂಕಷ್ಟ ಕೈ ನಾಯಕರಿಗೆ ಎದುರಾಗಿದೆ ಎನ್ನಲಾಗುತ್ತಿದೆ.

90 ವರ್ಷ ಮೀರಿದ ಇಬ್ಬರು ನಾಯಕರು ಈಗಲೂ ತಮಗೆ ಟಿಕೆಟ್ ಬೇಕು ಎಂದು ಪಟ್ಟು ಹಿಡಿದು ಕುಳಿತಿದ್ದಾರೆ ಎನ್ನಲಾಗಿದೆ. 90 ವರ್ಷ ದಾಟಿರುವ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ ಹಾಗೂ ಶಾಮನೂರು ಶಿವಶಂಕರಪ್ಪ.

ಒಬ್ಬರದು ನನಗೆ ಇಲ್ಲಾ ನನ್ನ ಮಗಳಿಗೆ ಟಿಕೆಟ್ ಬೇಕು ಎಂಬ ಡಿಮ್ಯಾಂಡ್. ಮಗಳಿಗೆ ಕೊಡದಿದ್ದರೆ ನನಗೆ ಹೊರತು ಬೇರೆಯವರಿಗೆ ಟಿಕೆಟ್ ಕೊಡಬಾರದು. ಇದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪಟ್ಟಾಗಿದ್ದು, ಹಿರಿಯ ನಾಯಕನ ಪಟ್ಟಿಗೆ ಕೈ ನಾಯಕರೇ ತಲೆ ಕೆಡಿಸಿಕೊಂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಬೀದಿ ನಾಯಿ ಪರ ಬ್ಯಾಟಿಂಗ್ ಮಾಡಿದ ರಾಹುಲ್ ಗಾಂಧಿಗೆ ರಾತ್ರಿ ಒಮ್ಮೆ ಗಲ್ಲಿಗೆ ಹೋಗಿ ನೋಡಿ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments