Webdunia - Bharat's app for daily news and videos

Install App

ಪರೇಶ್ ಸಾವಿನ ನಂತರ ಹೊತ್ತಿ ಉರಿಯುತ್ತಿದೆ ಉತ್ತರ ಕನ್ನಡ

Webdunia
ಮಂಗಳವಾರ, 12 ಡಿಸೆಂಬರ್ 2017 (10:55 IST)
ಶಿರಸಿ: ಪರೇಶ್ ಅನುಮಾನಾಸ್ಪದ ಸಾವಿನ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.
 

ಶಿರಸಿಯಲ್ಲಿ ಬೃಹತ್ ಪ್ರತಿಭಟನಾಕಾರರ ಗುಂಪು ಹಿಂಸಾಚಾರಕ್ಕೆ ಇಳಿದಿದ್ದು, ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಡುವಂತಾಗಿದೆ. ಇಲ್ಲಿ ಹಿಂದೂ ಪರ  ಸಂಘಟನೆಗಳು ಬಂದ್ ಗೆ ಕರೆ ನೀಡಿತ್ತು. ಪರೇಶ್ ಎಂಬ ಯುವಕನನ್ನು ಅಮಾನುಷವಾಗಿ ಕೊಂದಿರುವುದು ಹಿಂದೂ ಸಂಘಟನೆಗಳನ್ನು ಕೆರಳಿಸಿದೆ.

ಈ ನಡುವೆ ಉತ್ತರ ಕನ್ನಡ ಜಿಲ್ಲೆಯ ಪರಿಸ್ಥಿತಿ ಬಗ್ಗೆ ಚರ್ಚಿಸಲು ಗೃಹ ಸಚಿವ ರಾಮಲಿಂಗಾ ರೆಡ್ಡಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದೆ. ಇನ್ನೊಂದೆಡೆ ಬಿಜೆಪಿ ಕೂಡಾ ಪ್ರತಿಭಟನಾಕಾರರನ್ನು ಸಮಾಧಾನಿಸಲು ಯತ್ನಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments