Webdunia - Bharat's app for daily news and videos

Install App

ಕಾರು-ಬಸ್ ನಡುವೆ ಭೀಕರ ಅಪಘಾತ, ಐವರ ಸಾವು!

Webdunia
ಶನಿವಾರ, 15 ಏಪ್ರಿಲ್ 2023 (09:48 IST)
ತುಮಕೂರು : ರಾಷ್ಟ್ರೀಯ ಹೆದ್ದಾರಿ 48ರ ನಂದಿಹಳ್ಳಿ ಸಮೀಪ ಶುಕ್ರವಾರ ಇನ್ನೊವಾ ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
 
ಮೃತರನ್ನು ಬೆಂಗಳೂರಿನ ವಿಜಯನಗರ ನಿವಾಸಿ ಕೆಎಸ್ಸಿಸಿಎಫ್ ಸಂಸ್ಥೆ ವ್ಯವಸ್ಥಾಪಕ ಗೋವಿಂದ ನಾಯಕ್ (58), ಪತ್ನಿ ತಿಪ್ಪಮ್ಮ (52), ಅವರ ಸಂಬಂಧಿಕರ ಮಕ್ಕಳಾದ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಜಾಜೂರು ಗ್ರಾಮದ ದಿನೇಶ್ (12), ಪಿಂಕಿ (15) ಹಾಗೂ ಕಾರು ಚಾಲಕ ಕುಣಿಗಲ್ನ ರಾಜೇಶ್ (40) ಎಂದು ಗುರುತಿಸಲಾಗಿದೆ. 

ಬೆಂಗಳೂರಿನಿಂದ ಜಾಜೂರು ಗ್ರಾಮಕ್ಕೆ ಸಂಬಂಧಿಕರ ಮಕ್ಕಳನ್ನು ಕರೆದುಕೊಂಡು ಗೋವಿಂದ ನಾಯಕ್ ತೆರಳುತ್ತಿದ್ದರು. ತುಮಕೂರು ಕಡೆಯಿಂದ ಬಂದ ಖಾಸಗಿ ಬಸ್ ರಸ್ತೆ ಡಿವೈಡರ್ಗೆ ಗುದ್ದಿ, ಪಕ್ಕದ ರಸ್ತೆಗೆ ಬಂದು ಕಾರಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೆಗ್ನೆನ್ಸಿಗೆ ಟ್ರೈ ಮಾಡುತ್ತಿದ್ದರೆ ಮಹಿಳೆಯರು ಇದನ್ನು ಗಮನಿಸಬೇಕು ಅಂತಾರೆ ಡಾ ಪದ್ಮಿನಿ ಪ್ರಸಾದ್

ಅಂದು ಮುಖ್ಯಮಂತ್ರಿ ಆಗುವ ಆಸೆ ಈಡೇರಲಿಲ್ಲ ಎಂದು ಈಗ ಈಡೇರಿಸಿಕೊಳ್ತಾರಾ ಮಲ್ಲಿಕಾರ್ಜುನ ಖರ್ಗೆ

Karnataka Weather: ತಣ್ಣಗಾಯಿತೇ ಮಳೆಯ ಅಬ್ಬರ, ಹವಾಮಾನ ಬದಲಾವಣೆ ತಪ್ಪದೇ ಗಮನಿಸಿ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಮುಂದಿನ ಸುದ್ದಿ
Show comments