Webdunia - Bharat's app for daily news and videos

Install App

ಭೀಕರ ಅಪಘಾತ : ಒಂದೇ ಕುಟುಂಬದ ನಾಲ್ವರ ದುರ್ಮರಣ!

Webdunia
ಭಾನುವಾರ, 26 ಫೆಬ್ರವರಿ 2023 (07:16 IST)
ಹಾಸನ : ತಡರಾತ್ರಿ ಜವರಾಯನ ಅಟ್ಟಹಾಸ ಮೆರೆದಿದ್ದು, ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ.
 
ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕೆರೆಹಳ್ಳಿ ಬಳಿ ನಡೆದ ದುರಂತದಲ್ಲಿ ಲೋಕೇಶ್, ಲಕ್ಷ್ಮಿ ಹಾಗೂ ಲೋಕೇಶ್ ತಂಗಿಯ ಮಕ್ಕಳಾದ ಗಾನವಿ ಮತ್ತು ಲೇಖನ ಮೃತಪಟ್ಟಿದ್ದಾರೆ.

ಈ ವೇಳೆ ಲೋಕೇಶ್ ಬೈಕ್ ಕಾರೇಹಳ್ಳಿ ಬಳಿ ರಸ್ತೆ ಬದಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯೊಡೆದ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ಪತಿ-ಪತ್ನಿ ಹಾಗೂ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments