Webdunia - Bharat's app for daily news and videos

Install App

ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿ ಯಲ್ಲಿ ಭೀಕರ ಅಪಘಾತ

geetha
ಗುರುವಾರ, 8 ಫೆಬ್ರವರಿ 2024 (14:30 IST)
ಬೆಂಗಳೂರು-ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿ ಯಲ್ಲಿ ಭೀಕರ ಅಪಘಾತವಾಗಿದೆ.ಇಟ್ಟಿಗೆ ತುಂಬಿದ ಲಾರಿಗೆ KSRTC ಬೇಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.ಬೆಂಗಳೂರಿನಿಂದ ಮೈಸೂರಿಗೆ  ಇಟ್ಟಿಗೆ ತುಂಬಿದ್ದ ಲಾರಿ ತೆರಳುತ್ತಿತ್ತು.ಘಟನೆಯಲ್ಲಿ ಸುಮಾರು 10 ಜನಕ್ಕೆ ಗಾಯವಾಗಿದೆ.ಮಹಿಳೆಯರು, ಮಕ್ಕಳು‌ ಸೇರಿ 10 ಕ್ಕು ಹೆಚ್ಚು ಪ್ರಯಾಣಿಕರಿಗೆ ‌ಗಾಯವಾಗಿದೆ.ಮಂಡ್ಯದ ಸುಂಡನಹಳ್ಳಿ ಫ್ಲೈ ಓವರ್ ಮೇಲೆ ಅಪಘಾತವಾಗಿದೆ.ಘಟನೆಯಾಗಿ ಅರ್ಧ ಗಂಟೆಯಾದ್ರು ಅಂಬ್ಯುಲೆನ್ಸ್ ಸ್ಥಳಕ್ಕೆ ಬಂದಿಲ್ಲ.ಗಾಯಳುಗಳ ಕಷ್ಟಕ್ಕೆ ಧಾವಸಿದೆ ಮೊಬೈಲ್ ನಲ್ಲಿ  ಜನ ರೆಕಾರ್ಡ್ ಮಾಡಿಕೊಂಡಿದ್ದಾರೆ.ಮಂಡ್ಯ ಗ್ರಾಮಾಂತರ ‌ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಪರ ಲಾಯರ್ ಕಪಿಲ್ ಸಿಬಲ್ ಬೇಕೆಂದೇ ಕೋರ್ಟ್ ಗೆ ಗೈರಾದರಾ

ಜೈಲಲ್ಲಿರುವ ಸೋನಂ ರಘುವಂಶಿ ಏನು ಮಾಡ್ತಿದ್ದಾಳೆ

ಆ.1ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆ: ಎ.ನಾರಾಯಣಸ್ವಾಮಿ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನ, ಬೆಳ್ಳಿ ಬೆಲೆ ಇಂದು ಶಾಕ್ ಆಗುವಂತಿದೆ

ಮುಂದಿನ ಸುದ್ದಿ
Show comments