Webdunia - Bharat's app for daily news and videos

Install App

ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿ ಯಲ್ಲಿ ಭೀಕರ ಅಪಘಾತ

geetha
ಗುರುವಾರ, 8 ಫೆಬ್ರವರಿ 2024 (14:30 IST)
ಬೆಂಗಳೂರು-ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿ ಯಲ್ಲಿ ಭೀಕರ ಅಪಘಾತವಾಗಿದೆ.ಇಟ್ಟಿಗೆ ತುಂಬಿದ ಲಾರಿಗೆ KSRTC ಬೇಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.ಬೆಂಗಳೂರಿನಿಂದ ಮೈಸೂರಿಗೆ  ಇಟ್ಟಿಗೆ ತುಂಬಿದ್ದ ಲಾರಿ ತೆರಳುತ್ತಿತ್ತು.ಘಟನೆಯಲ್ಲಿ ಸುಮಾರು 10 ಜನಕ್ಕೆ ಗಾಯವಾಗಿದೆ.ಮಹಿಳೆಯರು, ಮಕ್ಕಳು‌ ಸೇರಿ 10 ಕ್ಕು ಹೆಚ್ಚು ಪ್ರಯಾಣಿಕರಿಗೆ ‌ಗಾಯವಾಗಿದೆ.ಮಂಡ್ಯದ ಸುಂಡನಹಳ್ಳಿ ಫ್ಲೈ ಓವರ್ ಮೇಲೆ ಅಪಘಾತವಾಗಿದೆ.ಘಟನೆಯಾಗಿ ಅರ್ಧ ಗಂಟೆಯಾದ್ರು ಅಂಬ್ಯುಲೆನ್ಸ್ ಸ್ಥಳಕ್ಕೆ ಬಂದಿಲ್ಲ.ಗಾಯಳುಗಳ ಕಷ್ಟಕ್ಕೆ ಧಾವಸಿದೆ ಮೊಬೈಲ್ ನಲ್ಲಿ  ಜನ ರೆಕಾರ್ಡ್ ಮಾಡಿಕೊಂಡಿದ್ದಾರೆ.ಮಂಡ್ಯ ಗ್ರಾಮಾಂತರ ‌ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments