ಬೆಂ-ಮೈಸೂರು ಎಕ್ಸ್ಪ್ರೆಸ್ ಹೈವೇನಲ್ಲಿ ಭಯಾನಕ ಅಪಘಾತ!

Webdunia
ಗುರುವಾರ, 8 ಜೂನ್ 2023 (07:45 IST)
ಮಂಡ್ಯ : ಮೈಸೂರು ನಗರಕ್ಕೆ ಕೈಗಾರಿಕೆಗಳು ಬರಲಿ, ಸಾಂಸ್ಕೃತಿಕ ನಗರಿ ಬೆಳೆಯಲಿ. ಪ್ರತಿದಿನ ಬೆಂಗಳೂರು-ಮೈಸೂರು ಸಂಚರಿಸುವ ಜನರಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಕೇಂದ್ರ ಸರ್ಕಾರ 9000 ಕೋಟಿ ವೆಚ್ಚದಲ್ಲಿ ಮೈ-ಬೆಂ ದಶಪಥ ಹೆದ್ದಾರಿ ನಿರ್ಮಾಣ ಮಾಡಲಾಗಿದೆ.
 
ಈ ಹೆದ್ದಾರಿ ಇದೀಗ ಡೆಡ್ಲಿ ಆಕ್ಸಿಡೆಂಟ್ ಪ್ಲೇಸ್ ಆಗ್ತಿದೆ. ಮಂಡ್ಯ ಜಿಲ್ಲೆ ವ್ಯಾಪ್ತಿಯಲ್ಲಿ ಕೇವಲ 5 ತಿಂಗಳಲ್ಲೆ 55 ಮಂದಿ ಅಪಘಾತದಲ್ಲಿ ಮೃತಪಟ್ಟಿರೋದು ಆತಂಕ ಮೂಡಿಸಿದೆ.

 
ಹೌದು. ಮೈ-ಬೆಂ ಟೆನ್ ಲೈನ್ ಹೈವೇ ಮಂಡ್ಯ ಜಿಲ್ಲೆ ವ್ಯಾಪ್ತಿಯಲ್ಲಿಯೇ ಹೆಚ್ಚು ಹಾದು ಹೋಗಿದೆ. ಬರೋಬ್ಬರಿ 55 ಕಿ.ಮೀಗೂ ಹೆಚ್ಚು ದಶಪಥ ಹೆದ್ದಾರಿ ಇದೆ. ಸದ್ಯ ದಶಪಥ ಹೆದ್ದಾರಿ ಕಾಮಗಾರಿ ಸಂಪೂರ್ಣ ಮುಗಿದಿದ್ದು, ವಾಹನ ಸವಾರರು ಖುಷಿಯಿಂದ ಪ್ರಯಾಣ ಬೆಳೆಸುತ್ತಿದ್ದಾರೆ.

ಮಂಡ್ಯ ಜಿಲ್ಲಾ ವ್ಯಾಪ್ತಿಯ ದಶಪಥ ಹೆದ್ದಾರಿಯಲ್ಲಿ ನಡೆದಿರುವ ಅಪಘಾತ ಪ್ರಕರಣ ಹಾಗೂ ಅದರಿಂದ ಮೃತಪಟ್ಟವರ ಸಂಖ್ಯೆ ನೋಡಿದರೆ ಜನರಲ್ಲಿ ಆತಂಕ ಮೂಡಿಸುತ್ತಿದೆ. ಜನವರಿ ತಿಂಗಳಿಂದ ಮೇ ತಿಂಗಳ ಅಂತ್ಯದ ವರೆಗೆ 570 ಅಪಘಾತ ಪ್ರಕರಣ ಸಂಭವಿಸಿದ್ದು, 55 ಮಂದಿ ಮೃತಪಟ್ಟರೇ, 52 ಮಂದಿಗೆ ತೀವ್ರ ಪೆಟ್ಟು ಬಿದ್ದಿದೆ. ಇನ್ನು 184 ಮಂದಿಗೆ ಕೈಕಾಲು ಮುರಿದಿದ್ದು, 279 ಜನರಿಗೆ ಅಪಘಾತದಲ್ಲಿ ಸಣ್ಣ ಪುಟ್ಟ ಗಾಯಗಳಾಗಿದ್ದು ಜನರಲ್ಲಿ ಆಘಾತ ಮೂಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಮ್ಮಗ ಕೇಳೋದು ಹೆಚ್ಚೋ ತಾತ ಮಾಡಿಕೊಡೋದು ಹೆಚ್ಚಾ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಏನು ಮಾಡಿದ್ರು ನೋಡಿ Video

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ನನ್ನ ಮೇಲೆ ಇಲ್ಲಸಲ್ಲದ ಆರೋಪವನ್ನು ಮಾಡಲಾಗಿದೆ, ಡೆತ್‌ನೋಟ್ ಬರೆದಿಟ್ಟು 8ನೇ ತರಗತಿ ಬಾಲಕಿ ಸಾವು

ಮುಂದಿನ ಸುದ್ದಿ
Show comments