ಬೆಂಗಳೂರಿನಲ್ಲಿ ಹಿಜ್ಬುಲ್‌ ಮುಜಾಹಿದ್ದೀನ್ ಉಗ್ರನ ಬಂಧನ; ಜಮ್ಮು ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆ!

Webdunia
ಮಂಗಳವಾರ, 7 ಜೂನ್ 2022 (14:55 IST)
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಿಜ್ಬುಲ್‌ ಮುಜಾಹಿದ್ದೀನ್‌ ಕಮಾಂಡರ್ ತಾಲಿಬ್ ಹುಸೇನ್‌ ನನ್ನು ಬಂಧಿಸಲಾಗಿದ್ದು, ಹಲವಾರು ಮಹತ್ವದ ಮಾಹಿತಿಗಳು ಒಂದೊಂದಾಗಿ ಹೊರಗೆ ಬರುತ್ತಿವೆ.
ಜಮ್ಮು ಕಾಶ್ಮೀರ ಪೊಲೀಸರು ಬೆಂಗಳೂರಿನ ಶ್ರೀರಾಮಪುರದಲ್ಲಿ ತಾಲಿಬ್ ಹುಸೇನ್ ನನ್ನು ಬಂಧಿಸಿದ್ದು, ಕಳೆದ 6 ವರ್ಷದ ಹಿಂದೆ ಹಿಜ್ಬುಲ್ ಸಂಘಟನೆಯ ಕಾರ್ಯಕರ್ತನಾಗಿದ್ದ. ಹಿಜ್ಬುಲ್ ಸಂಘಟನೆಯ ಕೈವಾಡವಿದೆ ಎನ್ನಲಾಗಿದೆ.
 ಕಾಶ್ಮೀರದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ಹತ್ಯೆಗೈದಿದ್ದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಪೊಲೀಸರ ಸಹಾಯ ಪಡೆದ ಜಮ್ಮು – ಕಾಶ್ಮೀರದ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಈ ಬಗ್ಗೆ ಜಮ್ಮು- ಕಾಶ್ಮೀರದ ಐಜಿಪಿ ಅವರು ಹಿಜ್ಬುಲ್ ಸಂಘಟನೆಯಲ್ಲಿ ಇರುವುದನ್ನು ಸ್ಪಷ್ಟನೆ ನೀಡಿದ್ದಾರೆ.
ಜಮ್ಮು ಕಾಶ್ಮೀರದ ನಿವಾಸಿಯಾಗಿದ್ದ ಶಂಕಿತ ಉಗ್ರ ತಾಲಿಬ್ ಹುಸೇನ್ ಕಳೆದ 6 ವರ್ಷಗಳಿಂದ ಬೆಂಗಳೂರಿನ ಶ್ರೀರಾಮಪುರ ಮಸೀದಿ ಬಳಿ ವಾಸವಾಗಿದ್ದ.  ಈತನಿಗೆ ನಿಷೇಧಿತ ಉಗ್ರ ಸಂಘಟನೆಯೊಂದಿಗೆ ಲಿಂಕ್ ಇರುವ ಹಿನ್ನೆಲೆಯಲ್ಲಿ ಜಮ್ಮು ಪೊಲೀಸರ ಮತ್ತು ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆ ನಡೆಸಿ ತಾಲಿಬ್ ಹುಸೇನ್‍ನನ್ನು ಕಳೆದ ಭಾನುವಾರ ಬಂಧಿಸಿದ್ದರು. ಆ ವೇಳೆ ಹುಸೇನ್ ನಗರದಲ್ಲಿ ಲೋಡಿಂಗ್ ಅನ್ ಲೋಡಿಂಗ್ ಕೆಲಸ ಮಾಡುತ್ತಿದ್ದಾಗಿ ಹೇಳಿಕೊಂಡಿದ್ದ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಷ್ಟು ಜನರ ಪ್ರೀತಿ ಗಳಿಸಿದ್ದೀಯಲ್ಲಾ ಅಣ್ಣಾ..: ಡಿಕೆಶಿಗೆ ವಿಜಯ್ ಪ್ರಕಾಶ್ ಹೊಗಳಿಕೆ

Union Budget 2026: ರಾಜ್ಯಕ್ಕೆ ನಿರೀಕ್ಷಿಸಿದಷ್ಟು ಅನುದಾನ ಸಿಕ್ಕಿದೆಯೇ

ವಿಕಸಿತ ಭಾರತದ ಸಂಕಲ್ಪಕ್ಕೆ ಪೂರಕ ಬಜೆಟ್: ವಿಜಯೇಂದ್ರ

ಗಂಡನ ಚಿತೆ ಆರುವ ಮೊದಲೇ ಅಜಿತ್ ಪವಾರ್ ಪತ್ನಿ ಉಪ ಮುಖ್ಯಮಮಂತ್ರಿಯಾಗಿದ್ದೇಕೆ: ಮಾಸ್ಟರ್ ಪ್ಲ್ಯಾನ್ ಯಾರದ್ದು

Union Budget 2026: ಆದಾಯ ತೆರಿಗೆ ವಂಚಿಸುವವರಿಗೆ ಶಾಕ್ ಕೊಟ್ಟ ನಿರ್ಮಲಾ ಸೀತಾರಾಮನ್

ಮುಂದಿನ ಸುದ್ದಿ
Show comments