Daily Horoscope

ಮುಂಬೈನಲ್ಲಿ ದಾಳಿಗೆ ಉಗ್ರರ ಸಂಚು: ಇಬ್ಬರು ಉಗ್ರರು ಅರೆಸ್ಚ್

Webdunia
ಸೋಮವಾರ, 7 ಆಗಸ್ಟ್ 2017 (15:26 IST)
ದೇಶದ ವಾಣಿಜ್ಯ ನಗರಿಯಾದ ಮುಂಬೈನಲ್ಲಿ ದಾಳಿ ನಡೆಸುವ ಬಗ್ಗೆ ಉಗ್ರರು ಸಂಚು ರೂಪಿಸಿರುವುದು ಬಹಿರಂಗವಾಗಿದೆ.
 
ಕೆಲ ಉಗ್ರರು ಮುಂಬೈನಲ್ಲಿ ಅಡಗಿದ್ದು ದಾಳಿಗೆ ಸಂಚು ರೂಪಿಸುತ್ತಿದ್ದಾರೆ ಎನ್ನುವ ಗುಪ್ತಚರ ಇಲಾಖೆಯಿಂದ ಮಾಹಿತಿ ಪಡೆದ ಪೊಲೀಸರು, ನಗರದಾದ್ಯಂತ ಭಾರಿ ಪ್ರಮಾಣದ ಕಾರ್ಯಾಚರಣೆ ನಡೆಸಿ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ.
 
ಪೊಲೀಸರು ಬಂಧಿತ ಉಗ್ರರನ್ನು ವಿಚಾರಣೆಗೊಳಪಡಿಸಿದಾಗ, ವಿಧ್ವಂಸಕ ಕೃತ್ಯಗಳನ್ನು ಎಸಗಲು ಸಿದ್ದತೆ ನಡೆಸುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಉಗ್ರರಿಂದ ಮಾಹಿತಿ ಪಡೆದ ಪೊಲೀಸರು ಮತ್ತಷ್ಟು ಅಡಗುತಾಣಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಆಗಸ್ಟ್ 15 ರೊಳಗೆ ದೇಶದಲ್ಲಿ ಭಾರಿ ಪ್ರಮಾಣದಲ್ಲಿ ಉಗ್ರರ ದಾಳಿ ನಡೆಸಲು ಜಾಗತಿಕ ಉಗ್ರಗಾಮಿ ಸಂಘಟನೆಯಾದ ಲಷ್ಕರ್-ಎ-ತೊಯಿಬಾ ಸಂಚು ನಡೆಸಿರುವುದನ್ನು ಗುಪ್ತಚರ ಇಲಾಖೆ ಪತ್ತೆ ಹಚ್ಚಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗಬಾರದು ಎಂದ ಪೊಲೀಸರಿಗೆ ಚಾಲೆಂಜ್ ಮಾಡಿದ ಪ್ರತಾಪ್ ಸಿಂಹ ಪೇಟೆ ರೌಡಿ ಎಂದ ಪ್ರಿಯಾಂಕ್ ಖರ್ಗೆ

Karnataka Weather: ಬೇಸಿಗೆಯಂಥಾ ಬಿಸಿಲಿನಿಂದ ಬೇಸತ್ತಿದ್ದೀರಾ, ರಾಜ್ಯದಲ್ಲಿ ಮಳೆ ಯಾವಾಗ ಇಲ್ಲಿದೆ ಉತ್ತರ

BRICS: ಪ್ರಧಾನಿ ಮೋದಿ ಶೇಕ್ ಹ್ಯಾಂಡ್ ಮಾಡುತ್ತಲೇ ಅಜಿತ್ ದೋವಲ್ ಗೆ ರಷ್ಯಾ ಅಧ್ಯಕ್ಷ ಪುಟಿನ್ ಮಾಡಿದ ಸನ್ನೆ ಭಾರೀ ವೈರಲ್ Video

ವಂದೇ ಮಾತರಂಗಾಗಿ ಪಾದಯಾತ್ರೆ ಮಾಡಲು ಹೊರಟ ಬಿಜೆಪಿ

ಗಣೇಶೋತ್ಸವ ಮಸೀದಿ ರಸ್ತೆಯಲ್ಲಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ ಎಂದ ಇನ್ಸ್ ಪೆಕ್ಟರ್ ಧನಂಜಯ್: ಠಾಣೆಗೆ ನುಗ್ಗುತ್ತೇವೆ ಎಂದ ಪ್ರತಾಪ್ ಸಿಂಹ

ಮುಂದಿನ ಸುದ್ದಿ
Show comments