ಭಯೋತ್ಪಾದಕ ಚಟುವಟಿಕೆ ಶುರು : ಕಟೀಲ್

Webdunia
ಬುಧವಾರ, 29 ಜೂನ್ 2022 (14:41 IST)
ಮಂಗಳೂರು : ಇದೊಂದು ವ್ಯವಸ್ಥಿತ ಸಂಚು, ದೇಶದಲ್ಲಿ ಮತ್ತೆ ಭಯೋತ್ಪಾದಕ ಚಟುವಟಿಕೆ ಶುರುವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆತಂಕ ವ್ಯಕ್ತಪಡಿಸಿದರು.
 
ರಾಜಸ್ಥಾನದಲ್ಲಿ ನೂಪುರ್ ಶರ್ಮಾ ಬೆಂಬಲಿಗನ ಹತ್ಯೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಸ್ಥಾನದಲ್ಲಿ ನಡೆದ ಹಿಂದೂ ಟೈಲರ್ ಹತ್ಯೆ ನಾಚಿಗೆಗೇಡು.

ಇದೊಂದು ವ್ಯವಸ್ಥಿತ ಸಂಚು, ದೇಶದಲ್ಲಿ ಮತ್ತೆ ಭಯೋತ್ಪಾದಕ ಚಟುವಟಿಕೆ ಶುರುವಾಗಿದೆ. ಇದೇ ಮಾದರಿಯಲ್ಲಿ ಶಿವಮೊಗ್ಗದಲ್ಲೂ ಹರ್ಷನ ಹತ್ಯೆ ನಡೆದಿತ್ತು. ಹರ್ಷನ ಕತ್ತು ಸಿಗಿದು ಹತ್ಯೆ ಮಾಡಿ, ವೀಡಿಯೋವನ್ನು ಹರ್ಷನ ತಂಗಿಗೆ ಕಳುಹಿಸಲಾಗಿತ್ತು ಎಂದು ಅಸಮಾಧಾನಗೊಂಡರು. 

ರಾಜಸ್ಥಾನ ಘಟನೆ ಮತ್ತು ಗಲಭೆಯ ಹಿಂದೆ ವಿದೇಶಿ ಕೈವಾಡವಿದೆ. ಅಲ್ಲಿನ ಸರ್ಕಾರದ ಪುಷ್ಟೀಕರಣ ನೀತಿಯ ಕಾರಣದಿಂದ ಈ ಘಟನೆ ಆಗಿದೆ.

ಕಾಂಗ್ರೆಸ್ ಈಗ ಮೌನವಾಗಿರೋದ್ರ ಹಿನ್ನೆಲೆ ಏನು? ಇಂಥಹ ದುಷ್ಕೃತ್ಯ ನಡೆದಾಗ ಕಾಂಗ್ರೆಸ್ ಯಾರ ಪರವಾಗಿರುತ್ತೆ ಅನ್ನೋದು ಮುಖ್ಯ. ಈ ಘಟನೆ ದೇಶದಲ್ಲಿ ನಡೆಯಲು ಕಾರಣ ತುಷ್ಟೀಕರಣದ ರಾಜನೀತಿಯಾಗಿದೆ. ಇಂಥಹ ಘಟನೆ ಖಂಡಿಸ್ತೇನೆ, ಇದರ ವಿರುದ್ಧ ಕಠಿಣ ಕ್ರಮ ಆಗಬೇಕು ಎಂದು ಆಗ್ರಹಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments