Webdunia - Bharat's app for daily news and videos

Install App

‘ಕಾಂಗ್ರೆಸ್​​ನಿಂದಾಗಿ ಭಯೋತ್ಪಾದನೆ ಆರಂಭ’

Webdunia
ಗುರುವಾರ, 13 ಅಕ್ಟೋಬರ್ 2022 (16:06 IST)
ರಾಷ್ಟ್ರದಲ್ಲಿ ಭಯೋತ್ಪಾದನೆ ಹುಟ್ಟಿದ್ದೇ ಇಂದಿರಾಗಾಂಧಿ ಕಾಲದಲ್ಲಿ. ಕಾಂಗ್ರೆಸ್​​​​ನಿಂದಾಗಿಯೇ ಭಯೋತ್ಪಾದನೆ ಆರಂಭ ಆಯ್ತು ಎಂದು BJP ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.
ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ BJP ಜನಸ್ಪಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​​ನವರು 60 ವರ್ಷದಲ್ಲಿ ರಾಷ್ಟ್ರವನ್ನು ಭಿಕ್ಷುಕರ ರಾಷ್ಟ್ರವನ್ನಾಗಿ ಮಾಡಿದ್ದಾರೆ. ಅದೇ ನರೇಂದ್ರ ಮೋದಿ ಅವರು ಭಾರತವನ್ನು ಉನ್ನತ ಸ್ಥಾನಕ್ಕೆ ಕರೆದೊಯ್ಯುತ್ತಿದ್ದಾರೆ. ಬಿಜೆಪಿ ಷಂಡ ಸರ್ಕಾರ ಅಲ್ಲ, ಹೋರಾಟ ಮಾಡೋ ಸರ್ಕಾರ. ಅದೇ ದೇಶದಲ್ಲಿ ಆತಂಕವಾದ, ಭ್ರಷ್ಟಾಚಾರ ಮಾಡಿದ್ದು ಕಾಂಗ್ರೆಸ್ ಎಂದು ಹರಿಹಾಯ್ದರು. ಸದ್ಯ ಜಗತ್ತೇ ಭಾರತದ ಕಡೆಗೆ ತಿರುಗಿ ನೋಡುತ್ತಿದೆ. ಮೋದಿ ಅವರು ಜನರ ಪರವಾಗಿ ಇದ್ದಾರೆ. ರಷ್ಯಾ-ಉಕ್ರೇನ್ ಮಧ್ಯೆ ಯುದ್ದ ನಡೆದಾಗ ಯುದ್ದವನ್ನು ಆರು ಗಂಟೆಗಳ ಕಾಲ ನಿಲ್ಲಿಸಿ ಭಾರತೀಯ ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಿದ್ದು ಮೋದಿ. ಈಗಾಗಲೇ ಕರಾವಳಿ ಜಿಲ್ಲೆಯಲ್ಲಿ BJP ಪರವಾದ ಅಲೆಗಳನ್ನು ಕಂಡಿದ್ದೇನೆ. ಅದರಂತೆ ನವಲಗುಂದದಲ್ಲಿ BJP ಗೆಲ್ಲುತ್ತೆ ಎಂಬ ವಿಶ್ವಾಸ ಇದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments