Webdunia - Bharat's app for daily news and videos

Install App

ರಾಜ್ಯದಲ್ಲಿ ಉಗ್ರರ ಭೀತಿ : ಹೋಂ ಮಿನಿಸ್ಟರ್ ಸಿಡಿಸಿದ್ರು ಹೊಸ ಬಾಂಬ್

Webdunia
ಬುಧವಾರ, 16 ಅಕ್ಟೋಬರ್ 2019 (16:33 IST)
ರಾಜ್ಯದಲ್ಲಿ ಈಗಾಗಲೇ ಇರೋ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ವ್ಯವಸ್ಥೆ ಬಗ್ಗೆ ಹೋಂ ಮಿನಿಸ್ಟರ್ ಹೇಳಿಕೆ ನೀಡಿದ್ದಾರೆ.

ಎಟಿಎಸ್ ವ್ಯವಸ್ಥೆ ಇರೋದನ್ನು ಸದೃಢಗೊಳಿಸುವ ಕಾರ್ಯ ಆಗುತ್ತಿದೆ. ಹೀಗಂತ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು ನಗರಕ್ಕೆ ಉಗ್ರರ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಸಿಮೀತವಾಗಿ ನವೆಂಬರ್ 1 ರಿಂದ  ಭಯೋತ್ಪಾದನಾ ನಿಗ್ರಹ ದಳ ಆರಂಭಿಸಲಾಗುವುದು. ‘ಉಗ್ರರು ಬೆಂಗಳೂರಿನಲ್ಲಿ 20 ರಿಂದ 22 ಅಡುಗುತಾಣಗಳನ್ನು ಮಾಡಿಕೊಂಡಿದ್ದಾರೆ ಎನ್ನುವ ಎನ್‌ ಐ ಎ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಿ, ಬೆಂಗಳೂರಿನ ಜನಸಂಖ್ಯೆ ನೋಡಿಕೊಂಡು ಎಟಿಎಸ್ ಸದೃಢಗೊಳಿಸುವ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಬೆಂಗಳೂರು, ಮೈಸೂರು, ಮಂಗಳೂರುನಲ್ಲೂ ಎಟಿಎಸ್  ಈಗಾಗಲೇ ಜಾರಿಯಲ್ಲಿದ್ದು,  ಎಟಿಎಸ್ ಗೆ ಸಮರ್ಥವಾದ ಅನುಭವಾದ ಅನುಭವ ಹೊಂದಿರುವ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು. ಅಲ್ಲದೇ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಗೆ ಬೇಕಾದ ತಂತ್ರಜ್ಞಾನ ತಿಳುವಳಿಕೆ ಹೊಂದಿರುವ ಸಿಬ್ಬಂದಿ ಒದಗಿಸಲಾಗುವುದು ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Ramalinga Reddy: ಬಿಜೆಪಿಯವರ ಮೇಲೆ ಯಾಕೆ ಐಟಿ, ಇಡಿ ದಾಳಿ ಆಗಲ್ಲ: ರಾಮಲಿಂಗಾ ರೆಡ್ಡಿ

ಸಿಎಂ ಸಿದ್ದರಾಮಯ್ಯ ಔಟ್ ಗೋಯಿಂಗ್ ವ್ಯಕ್ತಿ: ಅವರ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದ ಅಶೋಕ್‌

Pradeep Eshwar: ಚಕ್ರವರ್ತಿ ಸೂಲಿಬೆಲೆ ಎಲ್ಲ ನನ್ನ ಲೆವೆಲ್ ನಲ್ಲಿಲ್ಲ, ನನ್ನ ಲೆವೆಲ್ಲೇ ಬೇರೆ: ಪ್ರದೀಪ್ ಈಶ್ವರ್

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮುಂದಿನ ಸುದ್ದಿ
Show comments