ರಾಜ್ಯದಲ್ಲಿ ಉಗ್ರರ ಭೀತಿ : ಹೋಂ ಮಿನಿಸ್ಟರ್ ಸಿಡಿಸಿದ್ರು ಹೊಸ ಬಾಂಬ್

Webdunia
ಬುಧವಾರ, 16 ಅಕ್ಟೋಬರ್ 2019 (16:33 IST)
ರಾಜ್ಯದಲ್ಲಿ ಈಗಾಗಲೇ ಇರೋ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ವ್ಯವಸ್ಥೆ ಬಗ್ಗೆ ಹೋಂ ಮಿನಿಸ್ಟರ್ ಹೇಳಿಕೆ ನೀಡಿದ್ದಾರೆ.

ಎಟಿಎಸ್ ವ್ಯವಸ್ಥೆ ಇರೋದನ್ನು ಸದೃಢಗೊಳಿಸುವ ಕಾರ್ಯ ಆಗುತ್ತಿದೆ. ಹೀಗಂತ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು ನಗರಕ್ಕೆ ಉಗ್ರರ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಸಿಮೀತವಾಗಿ ನವೆಂಬರ್ 1 ರಿಂದ  ಭಯೋತ್ಪಾದನಾ ನಿಗ್ರಹ ದಳ ಆರಂಭಿಸಲಾಗುವುದು. ‘ಉಗ್ರರು ಬೆಂಗಳೂರಿನಲ್ಲಿ 20 ರಿಂದ 22 ಅಡುಗುತಾಣಗಳನ್ನು ಮಾಡಿಕೊಂಡಿದ್ದಾರೆ ಎನ್ನುವ ಎನ್‌ ಐ ಎ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಿ, ಬೆಂಗಳೂರಿನ ಜನಸಂಖ್ಯೆ ನೋಡಿಕೊಂಡು ಎಟಿಎಸ್ ಸದೃಢಗೊಳಿಸುವ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಬೆಂಗಳೂರು, ಮೈಸೂರು, ಮಂಗಳೂರುನಲ್ಲೂ ಎಟಿಎಸ್  ಈಗಾಗಲೇ ಜಾರಿಯಲ್ಲಿದ್ದು,  ಎಟಿಎಸ್ ಗೆ ಸಮರ್ಥವಾದ ಅನುಭವಾದ ಅನುಭವ ಹೊಂದಿರುವ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು. ಅಲ್ಲದೇ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಗೆ ಬೇಕಾದ ತಂತ್ರಜ್ಞಾನ ತಿಳುವಳಿಕೆ ಹೊಂದಿರುವ ಸಿಬ್ಬಂದಿ ಒದಗಿಸಲಾಗುವುದು ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಸಚಿವ ಮಧು ಬಂಗಾರಪ್ಪ ಸ್ಫೋಟಕ ಹೇಳಿಕೆ

ಮೊಬೈಲ್ ವಾಲ್ಯೂಮ್ ಕಡಿಮೆ ಮಾಡಿ ಎಂದಿದ್ದಕ್ಕೆ ಮಹಿಳೆಯಿಂದ ಪೆಪ್ಪರ್ ಸ್ಪ್ರೇ, Video

ಮುಂದಿನ ಸುದ್ದಿ
Show comments