Webdunia - Bharat's app for daily news and videos

Install App

ಅವಶ್ಯಕತೆ ಇದ್ದರೆ ಮಾತ್ರ ಪಠ್ಯ ಪರಿಷ್ಕರಣೆ ಮಾಡಲಾಗುವುದು-ಮಧು ಬಂಗಾರಪ್ಪ

Webdunia
ಮಂಗಳವಾರ, 30 ಮೇ 2023 (21:43 IST)
ಹಿಂದಿನ ಸರ್ಕಾರದಲ್ಲಿ ಆದ ಪಠ್ಯಪರಿಷ್ಕರಣೆಗೆ ಸಂಬಂಧಿಸಿದಂತೆ ಮಧು ಬಂಗಾರದ ಪ್ರತಿಕ್ರಿಯೆ ನೀಡಿದ್ದಾರೆ.ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆಯ ಬಗ್ಗೆ ಉಲ್ಲೇಖ ಮಾಡಿದ್ದೇವೆ.ಅದರಂತೆ ಅವಶ್ಯಕತೆ ಇದ್ದರೆ ಮಾತ್ರ ಪಠ್ಯ ಪರಿಷ್ಕರಣೆ ಮಾಡಲಾಗುವುದು.ನಾಳೆಯಿಂದ ರಾಜ್ಯದ್ಯಂತ ಶಾಲೆಗಳು ಶುರುವಾಗಲಿದೆ.ಮಕ್ಕಳಿಗೆ ತೊಂದರೆಯಾಗದಂತೆ ಪಠ್ಯ ಪರಿಷ್ಕರಣೆ ಮಾಡುತ್ತೇವೆ
 
ಸಿಎಂ ಜೊತೆ ಸಭೆ ನಡೆಸಿ, ಕಮಿಟಿ ರಚಿಸಿ ಪಠ್ಯಪುಷ್ಕರಣೆ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು.ಕಳೆದ ಸರ್ಕಾರದಲ್ಲಿ ಆದ ಗೊಂದಲಗಳ ಬಗ್ಗೆ ನಾನು ಹೊಣೆಗಾರನಾಗುವುದಿಲ್ಲ.ನಾಳೆಯಿಂದ ರಾಜ್ಯದಂತ ಶಾಲೆಗಳು ಪ್ರಾರಂಭವಾಗಲಿದೆ.ನಾಳೆ ಶಿವಮೊಗ್ಗ ಗ್ರಾಮಾಂತರದ ಒಂದು ಶಾಲೆಯಲ್ಲಿ ಸ್ವತಃ ನಾನೇ ಹೋಗಿ ವಿದ್ಯಾರ್ಥಿಗಳನ್ನು ಬರಮಾಡಿಕೊಳ್ಳುತ್ತೇನೆ ಎಂದು ಮಧುಬಂಗಾರಪ್ಪ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಬ್ಬಾಳ ಫ್ಲೈ ಓವರ್ ಉದ್ಘಾಟನೆ ವೇಳೆಯೇ ಟ್ರಾಫಿಕ್ ಜಾಮ್: ತೇಜಸ್ವಿ ಸೂರ್ಯ ಅಸಮಾಧಾನ

ಮಹಾಮಳೆಗೆ ಮುಂಬೈ ತತ್ತರ: ಜನಜೀವನ ಅಸ್ತವ್ಯಸ್ತ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಧರ್ಮಸ್ಥಳ ಮಾಸ್ಕ್ ಮ್ಯಾನ್ ಮುಖವಾಡ ಕಳಚಿಬಿತ್ತು: ಇಷ್ಟು ದಿನದ ಶೋಧಕ್ಕೆ ಬಿಗ್ ಟ್ವಿಸ್ಟ್

ಧರ್ಮಸ್ಥಳ ಕೇಸ್ ಗೆ ಮಹತ್ವದ ತಿರುವು: ಮಹೇಶ್ ಶೆಟ್ಟಿ ತಿಮರೋಡಿ ಬಂಧನ ಸಾಧ್ಯತೆ

ಧರ್ಮಸ್ಥಳ ಗೊಂದಲಕ್ಕೆ ಇಂದೇ ತೆರೆ: ವಿಜಯೇಂದ್ರ ವಿಶ್ವಾಸ

ಮುಂದಿನ ಸುದ್ದಿ
Show comments