Webdunia - Bharat's app for daily news and videos

Install App

ಅವಶ್ಯಕತೆ ಇದ್ದರೆ ಮಾತ್ರ ಪಠ್ಯ ಪರಿಷ್ಕರಣೆ ಮಾಡಲಾಗುವುದು-ಮಧು ಬಂಗಾರಪ್ಪ

Webdunia
ಮಂಗಳವಾರ, 30 ಮೇ 2023 (21:43 IST)
ಹಿಂದಿನ ಸರ್ಕಾರದಲ್ಲಿ ಆದ ಪಠ್ಯಪರಿಷ್ಕರಣೆಗೆ ಸಂಬಂಧಿಸಿದಂತೆ ಮಧು ಬಂಗಾರದ ಪ್ರತಿಕ್ರಿಯೆ ನೀಡಿದ್ದಾರೆ.ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆಯ ಬಗ್ಗೆ ಉಲ್ಲೇಖ ಮಾಡಿದ್ದೇವೆ.ಅದರಂತೆ ಅವಶ್ಯಕತೆ ಇದ್ದರೆ ಮಾತ್ರ ಪಠ್ಯ ಪರಿಷ್ಕರಣೆ ಮಾಡಲಾಗುವುದು.ನಾಳೆಯಿಂದ ರಾಜ್ಯದ್ಯಂತ ಶಾಲೆಗಳು ಶುರುವಾಗಲಿದೆ.ಮಕ್ಕಳಿಗೆ ತೊಂದರೆಯಾಗದಂತೆ ಪಠ್ಯ ಪರಿಷ್ಕರಣೆ ಮಾಡುತ್ತೇವೆ
 
ಸಿಎಂ ಜೊತೆ ಸಭೆ ನಡೆಸಿ, ಕಮಿಟಿ ರಚಿಸಿ ಪಠ್ಯಪುಷ್ಕರಣೆ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು.ಕಳೆದ ಸರ್ಕಾರದಲ್ಲಿ ಆದ ಗೊಂದಲಗಳ ಬಗ್ಗೆ ನಾನು ಹೊಣೆಗಾರನಾಗುವುದಿಲ್ಲ.ನಾಳೆಯಿಂದ ರಾಜ್ಯದಂತ ಶಾಲೆಗಳು ಪ್ರಾರಂಭವಾಗಲಿದೆ.ನಾಳೆ ಶಿವಮೊಗ್ಗ ಗ್ರಾಮಾಂತರದ ಒಂದು ಶಾಲೆಯಲ್ಲಿ ಸ್ವತಃ ನಾನೇ ಹೋಗಿ ವಿದ್ಯಾರ್ಥಿಗಳನ್ನು ಬರಮಾಡಿಕೊಳ್ಳುತ್ತೇನೆ ಎಂದು ಮಧುಬಂಗಾರಪ್ಪ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments