Webdunia - Bharat's app for daily news and videos

Install App

ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗಾಗಿ ಶ್ರಮಿಸಿದವರಿಗೆ ಮಾಡಿದ್ದೇನು?

Webdunia
ಶನಿವಾರ, 8 ಫೆಬ್ರವರಿ 2020 (20:06 IST)
ಕಲಬುರಗಿ ನುಡಿ ಸಮ್ಮೇಳನಕ್ಕೆ ಕಳೆದ ಒಂದು ತಿಂಗಳಿನಿಂದ ಕನ್ನಡದ ಕಟ್ಟಾಳುಗಳಾಗಿ ದುಡಿದು ಐತಿಹಾಸಿಕ ಯಶಸ್ವಿ ಸಮ್ಮೇಳನದಲ್ಲಿ ಭಾಗಿಯಾದವರಿಗೆ ವಿಶೇಷ ರೀತಿಯಲ್ಲಿ ಧನ್ಯವಾದ ಅರ್ಪಣೆ ಮಾಡಲಾಗಿದೆ.

ಸಮ್ಮೇಳನದ ವಿವಿಧ ಸಮಿತಿಗಳ ಅಧ್ಯಕ್ಷರುಗಳಾದ ಚುನಾಯಿತ ಜನಪ್ರತಿನಿಧಿಗಳಿಗೆ, ಕಾರ್ಯಾಧ್ಯಕ್ಷರು ಸೇರಿದಂತೆ ಸಮ್ಮೇಳನ ಯಶಸ್ವಿಗೆ ತಮ್ಮದೇ ಸಹಕಾರ, ದೇಣಿಗೆ, ಕೊಡುಗೆ ನೀಡಿದ ಪ್ರತಿಯೊಬ್ಬರಿಗೆ ಕಲಬುರಗಿ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಶರತ್ ಬಿ. ಧನ್ಯವಾದ ಅರ್ಪಿಸಿದರು.

ಗುಲಬರ್ಗಾ ವಿಶ್ವವಿದ್ಯಾಲಯ ಆವರಣದ ಶ್ರೀವಿಜಯ ಪ್ರಧಾನ ವೇದಿಕೆಯಲ್ಲಿ ಆಲಂಕಾರ ಸಮಿತಿಯ ಅಧ್ಯಕ್ಷರಾದ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಾಲಾಜಿ, ಮಹಿಳಾ ಸಮಿತಿಯ ಅಧ್ಯಕ್ಷರಾದ ಕಲಬುರಗಿ ಉತ್ತರ ಶಾಸಕಿ ಕನೀಸ್ ಫಾತಿಮಾ, ನೊಂದಣಿ ಸಮಿತಿಯ ಅಧ್ಯಕ್ಷರಾದ ವಿಧಾನ ಪರಿಷತ್ತಿನ ಶಾಸಕ ತಿಪ್ಪಣಪ್ಪ ಕಮಕನೂರ, ಪ್ರಚಾರ ಸಮಿತಿಯ ಅಧ್ಯಕ್ಷರಾಗಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವೀರಭದ್ರ ಸಿಂಪಿ, ವೇದಿಕೆ ಸಮಿತಿ ಕಾರ್ಯಧ್ಯಕ್ಷರಾದ ಕಲಬುರಗಿ ನಗರ ಪೊಲೀಸ್ ಆಯುಕ್ತ ಎಂ.ಎನ್.ನಾಗರಾಜ, ಸಾರಿಗೆ ಮತ್ತು ವಸತಿ ಸಮಿತಿಯ ಕಾರ್ಯಧ್ಯಕ್ಷರಾದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಪಿ.ರಾಜಾ, ಮೆರವಣಿಗೆ ಸಮಿತಿ ಕಾರ್ಯಧ್ಯಕ್ಷರಾದ ಡಿಸಿಪಿ ಕಿಶೊರ ಬಾಬು, ಐ.ಎ.ಎಸ್. ಪ್ರೊಬೇಷನರಿ ಅಧಿಕಾರಿ ಗೋಪಾಲಕೃಷ್ಣ ಬಿ., ಎನ್.ಇ.ಕೆ.ಆರ್.ಟಿ.ಸಿ. ವ್ಯವಸ್ಥಾಪಕ ನಿರ್ದೇಶಕಿ ಜಹೀರಾ ನಸ್ಸಿಂ, ಸಾಂಸ್ಕೃತಿಕ ಸಮಿತಿ ಕಾರ್ಯಧ್ಯಕ್ಷರಾದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಂ.ವಾನತಿ ಸೇರಿದಂತೆ ಇತರೆ ಸಮಿತಿಯ ಕಾರ್ಯಧ್ಯಕ್ಷರುಗಳಿಗೆ ಸತ್ಕರಿಸಲಾಯಿಸಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments