Webdunia - Bharat's app for daily news and videos

Install App

ಆ ನೀಚ ಕೆಲಸ ಮಾಡ್ತಿದ್ದ ದಂಡುಪಾಳ್ಯ ಗ್ಯಾಂಗ್ ಅರೆಸ್ಟ್

Webdunia
ಬುಧವಾರ, 12 ಫೆಬ್ರವರಿ 2020 (15:45 IST)
ದಂಡುಪಾಳ್ಯದ ಮಿನಿ ಕುಖ್ಯಾತ ಗ್ಯಾಂಗ್ ನ್ನು ಬಂಧಿಸುವಲ್ಲಿ ಕೆ.ಆರ್.ಪುರಂ ಪೊಲೀಸರು ಯಶಸ್ವಿಯಾಗಿದ್ದಾರೆ.

ಗಾಂಜಾ ಸೇವಿಸೋ ಮರಿ ಪುಡಾರಿಗಳ ಗ್ಯಾಂಗ್ ಕಟ್ಟಿಕೊಂಡು ಚಿನ್ನದ ಸರ, ಮಾಂಗಲ್ಯ ದೋಚುತ್ತಿದ್ದ ಅಜಿತ್ ಹಾಗೂ ಆತನ ಐದು ಸಹಚರರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.  

ಡಿಸೆಂಬರ್ ನಲ್ಲಿ ಬೆಂಗಳೂರಿನ ಅವಲಹಳ್ಳಿ, ಕೆ.ಆರ್.ಪುರಂ ಸೇರಿದಂತೆ ಹಲವೆಡೆ ಒಂದೇ ದಿನದಲ್ಲಿ 8 ಚಿನ್ನದ ಸರವನ್ನು ಜನರಿಂದ ದೋಚಿದ್ದರು. ಹಲ್ಲೆ ನಡೆಸಿ, ಬೆದರಿಸಿ ಮಹಿಳೆಯರ ಚೈನ್ ಗಳನ್ನು ಕದಿಯುತ್ತಿದ್ದರು.

ಬೌನ್ಸ್ ಬೈಕ್ ಗಳನ್ನು ಕದ್ದು ಅದರ ಮೇಲೆ ಸಂಚರಿಸುತ್ತಾ ಮಹಿಳೆಯರ ಕೊರಳಲ್ಲಿದ್ದ ಚೈನ್ ಗಳನ್ನು ಈ ಕುಖ್ಯಾತ ಖದೀಮರು ದೋಚುತ್ತಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಕಸದಲ್ಲಿ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಅಪ್ರಾಪ್ತೆಗೆ ಗರ್ಭಪಾತ ಮಾಡಿಸಿದ್ದ ಆಟೊ ಚಾಲಕ ಅಂದರ್‌

ಜಮ್ಮು ಕಾಶ್ಮೀರದಲ್ಲಿ ಮೇಘ ಸ್ಫೋಟಕ್ಕೆ ಜನರು ತತ್ತರ: ಹಲವು ಮನೆಗಳು ಧ್ವಂಸ, ಐವರು ಸಾವು

‌ಮುಂದಿನ ಒಂದು ವಾರ ರಾಜ್ಯದಲ್ಲಿ ಗುಡುಗು ಸಹಿತ ಮಳೆ: 24 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ

ಐ ಬ್ರೊ ಮಾಡಿಸಿಕೊಳ್ಳಲು ಪಾರ್ಲರ್‌ಗೆ ಹೋಗಿದ್ದ ಪತ್ನಿಯ ಜಡೆಯನ್ನೇ ಕತ್ತರಿಸಿದ ಪಾಪಿ ಪತಿ

ಮುಂದಿನ ಸುದ್ದಿ
Show comments