Webdunia - Bharat's app for daily news and videos

Install App

ಬುದ್ಧಿಮಾಂದ್ಯ ತಮ್ಮನ ಎದುರಲ್ಲೇ ಯುವತಿ ಮಾಡಿದಳು ಆ ಕೆಲಸ

Webdunia
ಶುಕ್ರವಾರ, 20 ಸೆಪ್ಟಂಬರ್ 2019 (22:28 IST)
ಬುದ್ಧಿಮಾಂದ್ಯ ತಮ್ಮನ ಎದುರಲ್ಲೇ ಯುವತಿಯೊಬ್ಬಳು ಮಾಡಬಾರದ ಕೆಲಸ ಮಾಡಿದ್ದಾಳೆ.

ಕೆಲಸವಿಲ್ಲದೆ ಜೀವನ ನಡೆಸಲು ಸಾಧ್ಯವಾಗದೇ ಯುವತಿ ಮನನೊಂದು ಬುದ್ದಿಮಾಂದ್ಯ ತಮ್ಮನ ಎದುರಲ್ಲಿಯೇ ನೇಣಿಗೆ ಶರಣಾಗಿರುವಂತಹ ದಾರುಣ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಅತ್ತಿಬೆಲೆಯಲ್ಲಿ ನಡೆದಿದೆ.

ಅತ್ತಿಬೆಲೆಯ ನಾಗಲಿಂಗೇಶ್ವರ ದೇವಸ್ಥಾನದ ಬಳಿಯ ನಿವಾಸಿ ಮಂಜುಳಾ ಮೃತ ಯುವತಿಯಾಗಿದ್ದು, ಓರ್ವ ತಂಗಿ, ತಾಯಿ ಹಾಗೂ ಬುದ್ದಿಮಾಂದ್ಯ ತಮ್ಮನ ಜೊತೆ ಜೀವನ ನಡೆಸುತ್ತಿದ್ದರು. ಮನೆಯ ಹಿರಿಯ ಮಗಳಾದ ಕಾರಣ ಕುಟುಂಬದ ಜವಾಬ್ದಾರಿ ಸಂಪೂರ್ಣ ಮಂಜುಳ  ಮೇಲೆ ಇದ್ದಿತು. ಈಕೆ ಖಾಸಗಿ ಗಾರ್ಮೆಂಟ್ಸ್ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು.

ಆದ್ರೆ ಕಳೆದ ವಾರ ಕಂಪನಿಯವರು ಬೇಡಿಕೆ ಇಲ್ಲವೆಂದು ಕೆಲಸದಿಂದ ತೆಗೆದು ಹಾಕಿದ್ದು, ಕೆಲಸ ವಿಲ್ಲದೆ ಜೀವನ ನಡೆಸಲಾಗದೆ ಮನನೊಂದು  ತಾಯಿ‌ ಮನೆಗೆ ಬೇಕಾದ ದಿನಸಿ ತರಲು ಅಂಗಡಿಗೆ ಹೋಗಿದ್ದಾಗ ಬುದ್ದಿ ಮಾಂದ್ಯ ತಮ್ಮನ ಎದುರಲ್ಲಿಯೇ ನೇಣು ಬಿಗಿದುಕೊಂಡು ಯುವತಿ ಸಾವನ್ನಪ್ಪಿದ್ದಾರೆ. ಇನ್ನು ಘಟನೆ ಸಂಬಂಧ ಅತ್ತಿಬೆಲೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಅಹಮದಾಬಾದ್ ವಿಮಾನ ದುರಂತ ಆಯ್ತು ಅಂತ ನಾವೇನು ಮೋದಿ ರಾಜೀನಾಮೆ ಕೇಳಿದ್ವಾ

ಮುಂದಿನ ಸುದ್ದಿ
Show comments