Webdunia - Bharat's app for daily news and videos

Install App

ಕುಡಿದ ಮತ್ತಿನಲ್ಲಿ ಯುವಕ ಮಾಡಿದ ಆ ಕೆಲಸ

Webdunia
ಶನಿವಾರ, 14 ಸೆಪ್ಟಂಬರ್ 2019 (16:04 IST)
ಕುಡಿತದ ಮತ್ತಿನಲ್ಲಿದ್ದ ಯುವಕನೋರ್ವ ಮಾಡಬಾರದ ಕೆಲಸ ಮಾಡಿಕೊಂಡಿದ್ದಾನೆ.

ನಶೆಯಲ್ಲಿದ್ದ ಯುವಕನೊಬ್ಬ ಬಿಲ್ಡಿಂಗ್ ಮೇಲಿಂದ ಬಿದ್ದು ಸಾವಿಗೀಡಾಗಿರುವಂತಹ ಘಟನೆ ಬೆಂಗಳೂರು ಹೊರವಲಯ ಜಿಗಣಿ ಸಮೀಪದ ಮಂಜುನಾಥ ನಗರದಲ್ಲಿ ನಡೆದಿದೆ.

ನೇಪಾಳ ಮೂಲದ ತತ್ವ ಸೂರಜ್ (24) ಮೃತ ದುರ್ದೈವಿಯಾಗಿದ್ದು, ಕೆಲವು ತಿಂಗಳುಗಳ ಹಿಂದೆ ಕೆಲಸವನ್ನು ಅರಿಸಿ ನೇಪಾಳದಿಂದ ಜಿಗಣಿಗೆ ಬಂದು ಬಾಲರೆಡ್ಡಿ ಎಂಬುವವರಿಗೆ ಸೇರಿದ ಕಟ್ಟಡದಲ್ಲಿ ವಾಸವಿದ್ದ.

ಇನ್ನು ಮೃತ ತತ್ವ ಸೂರಜ್ ವೃತ್ತಿಯಲ್ಲಿ ಆಡುಗೆ ಭಟ್ಟನಾಗಿದ್ದು, ಜಿಗಣಿ ಸಮೀಪದ ಕರಾವಳಿ ಹೋಟೆಲ್ ನಲ್ಲಿ ಕಳೆದ ಒಂದು ವಾರದಿಂದ ಅಡುಗೆ ಕೆಲಸ ಮಾಡಿಕೊಂಡಿದ್ದ. ಆದ್ರೆ ರಾತ್ರಿ ತಾನು ವಾಸವಿದ್ದ ರೂಮ್ ನಲ್ಲಿ ಕಂಠ ಪೂರ್ತಿ ಕುಡಿದು ಇಡೀ ಬಡಾವಣೆಯಲ್ಲಿ ರಂಪಾಟ ಮಾಡಿ ತಾನು ವಾಸವಿದ್ದ  ಮೂರು ಅಂತಸ್ತಿನ ಬಿಲ್ಡಿಂಗ್ ಮೇಲಿಂದ ಬಿದ್ದು‌ ಸಾವನ್ನಪ್ಪಿದ್ದಾನೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments