Webdunia - Bharat's app for daily news and videos

Install App

ಕುಡಿದ ಮತ್ತಿನಲ್ಲಿ ಯುವಕ ಮಾಡಿದ ಆ ಕೆಲಸ

Webdunia
ಶನಿವಾರ, 14 ಸೆಪ್ಟಂಬರ್ 2019 (16:04 IST)
ಕುಡಿತದ ಮತ್ತಿನಲ್ಲಿದ್ದ ಯುವಕನೋರ್ವ ಮಾಡಬಾರದ ಕೆಲಸ ಮಾಡಿಕೊಂಡಿದ್ದಾನೆ.

ನಶೆಯಲ್ಲಿದ್ದ ಯುವಕನೊಬ್ಬ ಬಿಲ್ಡಿಂಗ್ ಮೇಲಿಂದ ಬಿದ್ದು ಸಾವಿಗೀಡಾಗಿರುವಂತಹ ಘಟನೆ ಬೆಂಗಳೂರು ಹೊರವಲಯ ಜಿಗಣಿ ಸಮೀಪದ ಮಂಜುನಾಥ ನಗರದಲ್ಲಿ ನಡೆದಿದೆ.

ನೇಪಾಳ ಮೂಲದ ತತ್ವ ಸೂರಜ್ (24) ಮೃತ ದುರ್ದೈವಿಯಾಗಿದ್ದು, ಕೆಲವು ತಿಂಗಳುಗಳ ಹಿಂದೆ ಕೆಲಸವನ್ನು ಅರಿಸಿ ನೇಪಾಳದಿಂದ ಜಿಗಣಿಗೆ ಬಂದು ಬಾಲರೆಡ್ಡಿ ಎಂಬುವವರಿಗೆ ಸೇರಿದ ಕಟ್ಟಡದಲ್ಲಿ ವಾಸವಿದ್ದ.

ಇನ್ನು ಮೃತ ತತ್ವ ಸೂರಜ್ ವೃತ್ತಿಯಲ್ಲಿ ಆಡುಗೆ ಭಟ್ಟನಾಗಿದ್ದು, ಜಿಗಣಿ ಸಮೀಪದ ಕರಾವಳಿ ಹೋಟೆಲ್ ನಲ್ಲಿ ಕಳೆದ ಒಂದು ವಾರದಿಂದ ಅಡುಗೆ ಕೆಲಸ ಮಾಡಿಕೊಂಡಿದ್ದ. ಆದ್ರೆ ರಾತ್ರಿ ತಾನು ವಾಸವಿದ್ದ ರೂಮ್ ನಲ್ಲಿ ಕಂಠ ಪೂರ್ತಿ ಕುಡಿದು ಇಡೀ ಬಡಾವಣೆಯಲ್ಲಿ ರಂಪಾಟ ಮಾಡಿ ತಾನು ವಾಸವಿದ್ದ  ಮೂರು ಅಂತಸ್ತಿನ ಬಿಲ್ಡಿಂಗ್ ಮೇಲಿಂದ ಬಿದ್ದು‌ ಸಾವನ್ನಪ್ಪಿದ್ದಾನೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ಮುಂದಿನ ಸುದ್ದಿ
Show comments