ಮೈತ್ರಿ ಸರ್ಕಾರ ಪತನಕ್ಕೆ ಆ ವಸ್ತು ಒಂದು ಕಾರಣವಂತೆ. ಹಾಗಾದ್ರೆ ಯಾವುದು ಆ ವಸ್ತು?

Webdunia
ಶುಕ್ರವಾರ, 26 ಜುಲೈ 2019 (13:06 IST)
ಬೆಂಗಳೂರು : ಸರ್ಕಾರ ಪತನಕ್ಕೂ ಜಾರಕಿಹೊಳಿ ಕುಟುಂಬಕ್ಕೂ ಯಾವುದೇ  ಸಂಬಂಧವಿಲ್ಲ. ಇದಕ್ಕೆ ಕಾರಣ ಒಂದು ವಸ್ತು ಎಂದು ಸತೀಶ್​ ಜಾರಕಿಹೊಳಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.




ಮೈತ್ರಿ ಸರ್ಕಾರ ಪತನಕ್ಕೆ ಜಾರಕಿಹೊಳಿ ಕುಟುಂಬ ಎಂಬ ಮಾತು ಕೇಳಿ ಬರುತ್ತಿರುವ ಹಿನ್ನಲೆಯಲ್ಲಿ ಸತೀಶ್​ ಜಾರಕಿಹೊಳಿ ಈ ರೀತಿಯಾಗಿ ಹೇಳಿದ್ದಾರೆ.  ಇನ್ನು ಯಾವ ವಸ್ತುವಿನಿಂದಾಗಿ ಈ ಸರ್ಕಾರ ಪತನವಾಗಿದೆ ಎಂಬುದನ್ನು ಶೀಘ್ರದಲ್ಲಿಯೇ ಬಹಿರಂಗಪಡಿಸುತ್ತೇನೆ. ಯಾವ ಕಾರಣದಿಂದ ಸರ್ಕಾರ ಬಿದ್ದಿದೆ ಎಂಬುದು ಜನರಿಗೆ ಆದಷ್ಟು ಬೇಗ ತಿಳಿಸಲಿದ್ದೇನೆ ಎಂದು ಅವರು ಹೇಳಿದ್ದಾರೆ.


ಜಾರಕಿಹೊಳಿ ಕುಟುಂಬದ ಒಳಜಗಳ, ರಮೇಶ್​ ಜಾರಕಿಹೊಳಿ ಅಸಮಾಧಾನದಿಂದ ಸರ್ಕಾರ ಪತನವಾಗಿದೆ, ಮೈತ್ರಿ ಸರ್ಕಾರ ಬೀಳಲು ರಮೇಶ್​ ಜಾರಕಿಹೊಳಿಯೇ ಕಾರಣ ಎಂಬ ಮಾತು ಕೇಳಿಬರುತ್ತಿದೆ. ಆದರೆ, ಇದು ಸುಳ್ಳು. ಈ ರೀತಿಯ ಕೆಟ್ಟ ಹೆಸರು ನಮ್ಮ ಕುಟುಂಬಕ್ಕೆ ಬರಬಾರದು ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಆದಿಚುಂಚನಗಿರಿ ಸ್ವಾಮೀಜಿಗಳ ಸಮ್ಮುಖದಲ್ಲೇ ಕ್ಷಮೆಯಾಚಿಸಿದ ಎಚ್‌ಡಿ ಕುಮಾರಸ್ವಾಮಿ

ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಾಬ್ರಿ ಮಸೀದಿ ನಿರ್ಮಾಣಕ್ಕೆ ಕಬೀರ್ ಅಡಿಪಾಯ

ಮುಂದಿನ ಸುದ್ದಿ
Show comments