Webdunia - Bharat's app for daily news and videos

Install App

ಮೈತ್ರಿ ಸರ್ಕಾರ ಪತನಕ್ಕೆ ಆ ವಸ್ತು ಒಂದು ಕಾರಣವಂತೆ. ಹಾಗಾದ್ರೆ ಯಾವುದು ಆ ವಸ್ತು?

Webdunia
ಶುಕ್ರವಾರ, 26 ಜುಲೈ 2019 (13:06 IST)
ಬೆಂಗಳೂರು : ಸರ್ಕಾರ ಪತನಕ್ಕೂ ಜಾರಕಿಹೊಳಿ ಕುಟುಂಬಕ್ಕೂ ಯಾವುದೇ  ಸಂಬಂಧವಿಲ್ಲ. ಇದಕ್ಕೆ ಕಾರಣ ಒಂದು ವಸ್ತು ಎಂದು ಸತೀಶ್​ ಜಾರಕಿಹೊಳಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.




ಮೈತ್ರಿ ಸರ್ಕಾರ ಪತನಕ್ಕೆ ಜಾರಕಿಹೊಳಿ ಕುಟುಂಬ ಎಂಬ ಮಾತು ಕೇಳಿ ಬರುತ್ತಿರುವ ಹಿನ್ನಲೆಯಲ್ಲಿ ಸತೀಶ್​ ಜಾರಕಿಹೊಳಿ ಈ ರೀತಿಯಾಗಿ ಹೇಳಿದ್ದಾರೆ.  ಇನ್ನು ಯಾವ ವಸ್ತುವಿನಿಂದಾಗಿ ಈ ಸರ್ಕಾರ ಪತನವಾಗಿದೆ ಎಂಬುದನ್ನು ಶೀಘ್ರದಲ್ಲಿಯೇ ಬಹಿರಂಗಪಡಿಸುತ್ತೇನೆ. ಯಾವ ಕಾರಣದಿಂದ ಸರ್ಕಾರ ಬಿದ್ದಿದೆ ಎಂಬುದು ಜನರಿಗೆ ಆದಷ್ಟು ಬೇಗ ತಿಳಿಸಲಿದ್ದೇನೆ ಎಂದು ಅವರು ಹೇಳಿದ್ದಾರೆ.


ಜಾರಕಿಹೊಳಿ ಕುಟುಂಬದ ಒಳಜಗಳ, ರಮೇಶ್​ ಜಾರಕಿಹೊಳಿ ಅಸಮಾಧಾನದಿಂದ ಸರ್ಕಾರ ಪತನವಾಗಿದೆ, ಮೈತ್ರಿ ಸರ್ಕಾರ ಬೀಳಲು ರಮೇಶ್​ ಜಾರಕಿಹೊಳಿಯೇ ಕಾರಣ ಎಂಬ ಮಾತು ಕೇಳಿಬರುತ್ತಿದೆ. ಆದರೆ, ಇದು ಸುಳ್ಳು. ಈ ರೀತಿಯ ಕೆಟ್ಟ ಹೆಸರು ನಮ್ಮ ಕುಟುಂಬಕ್ಕೆ ಬರಬಾರದು ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments