ಸಾಮೂಹಿಕವಾಗಿ ನಾಲ್ವರಿಂದ ನಡೆಯಿತು ಆ ನೀಚ ಕೆಲಸ

Webdunia
ಬುಧವಾರ, 25 ಡಿಸೆಂಬರ್ 2019 (14:37 IST)
ಬೇಡ ಬೇಡ ಎಂದರೂ ನಾಲ್ವರೂ ಸೇರಿ ಸಾಮೂಹಿಕವಾಗಿ ನೀಚ ಕೆಲಸ ಮಾಡೇ ಬಿಟ್ಟಿದ್ದಾರೆ.

ಕುಡಿದ ಮತ್ತಿನಲ್ಲಿ ನಾಲ್ವರು ಯುವಕರು ಸೇರಿ ಮಾಡಬಾರದ ಕೆಲಸ ಮಾಡಿ ಪರಾರಿಯಾಗಿದ್ದಾರೆ.

ನಶೆಯಲ್ಲಿದ್ದ ಯುವಕರೆಲ್ಲ ಸೇರಿ ಬೇರೋಬ್ಬನನ್ನು ಹಲ್ಲೆ ನಡೆಸಿ ಚಾಕುವಿನಿಂದ ತಿವಿದು ಕೊಲೆ ಮಾಡಿದ್ದಾರೆ. ಬೀದರ್ ನ ಗಂಜ್ ಏರಿಯಾದಲ್ಲಿ ಘಟನೆ ನಡೆದಿದ್ದು ಮೊಹ್ಮದ್ ಅಕ್ಬರ್ (21) ಕೊಲೆಯಾಗಿದ್ದಾನೆ.

ಹಳೇ ದ್ವೇಷಕ್ಕೆ ಮೊಹ್ಮದ್ ಬಲಿಯಾಗಿದ್ದಾನೆ ಅಂತ ಶಂಕೆ ವ್ಯಕ್ತಪಡಿಸಲಾಗಿದೆ. ಆರೋಪಿಗಳ ಬಂಧನಕ್ಕೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

194 ಪ್ರಯಾಣಿಕರಿದ್ದ ಇಂಡಿಗೋ ವಿಮಾನದಲ್ಲಿ ಹೀಗಾಗುವುದಾ

ಕರೂರ್‌ನಲ್ಲಿ ಮೃತಪಟ್ಟ ಕುಟುಂಬದವರಿಗೆ ಕೆಲಸ ಕೊಟ್ಟ ತಮಿಳು ಸಿಎಂ ವಿಜಯ್‌ಗೆ ಬಿಗ್ ಶಾಕ್

ಆನೆಗೆ ಬೆಲ್ಲ ತಿನ್ನಿಸಲು ಹೋಗಿ ಪ್ರಾಣ ಕಳೆದುಕೊಂಡ ರಿಕ್ಷಾ ಚಾಲಕ, ಭಯಾನಕ ವಿಡಿಯೋ

ವಿಮಾನ ಹಾರಾಟ ನಡೆಸುತ್ತಿರುವಾಗಲೇ ಕಾಣಿಸಿಕೊಂಡ ಹಾವು, Viral Video

ಕೇಂದ್ರ ಸರ್ಕಾರ ಸಕ್ಕರೆನಾಡಿನ ಜನತೆಯ ದೀರ್ಘ ಕಾಲದ ಬೇಡಿಕೆ ಈಡೇರಿಸಿದ ಬಗ್ಗೆ ಎಚ್ ಕುಮಾರಸ್ವಾಮಿ ಫೋಸ್ಟ್‌, ಏನಿದು ವಿಷಯ

ಮುಂದಿನ ಸುದ್ದಿ
Show comments