ಸಾಮೂಹಿಕವಾಗಿ ನಾಲ್ವರಿಂದ ನಡೆಯಿತು ಆ ನೀಚ ಕೆಲಸ

Webdunia
ಬುಧವಾರ, 25 ಡಿಸೆಂಬರ್ 2019 (14:37 IST)
ಬೇಡ ಬೇಡ ಎಂದರೂ ನಾಲ್ವರೂ ಸೇರಿ ಸಾಮೂಹಿಕವಾಗಿ ನೀಚ ಕೆಲಸ ಮಾಡೇ ಬಿಟ್ಟಿದ್ದಾರೆ.

ಕುಡಿದ ಮತ್ತಿನಲ್ಲಿ ನಾಲ್ವರು ಯುವಕರು ಸೇರಿ ಮಾಡಬಾರದ ಕೆಲಸ ಮಾಡಿ ಪರಾರಿಯಾಗಿದ್ದಾರೆ.

ನಶೆಯಲ್ಲಿದ್ದ ಯುವಕರೆಲ್ಲ ಸೇರಿ ಬೇರೋಬ್ಬನನ್ನು ಹಲ್ಲೆ ನಡೆಸಿ ಚಾಕುವಿನಿಂದ ತಿವಿದು ಕೊಲೆ ಮಾಡಿದ್ದಾರೆ. ಬೀದರ್ ನ ಗಂಜ್ ಏರಿಯಾದಲ್ಲಿ ಘಟನೆ ನಡೆದಿದ್ದು ಮೊಹ್ಮದ್ ಅಕ್ಬರ್ (21) ಕೊಲೆಯಾಗಿದ್ದಾನೆ.

ಹಳೇ ದ್ವೇಷಕ್ಕೆ ಮೊಹ್ಮದ್ ಬಲಿಯಾಗಿದ್ದಾನೆ ಅಂತ ಶಂಕೆ ವ್ಯಕ್ತಪಡಿಸಲಾಗಿದೆ. ಆರೋಪಿಗಳ ಬಂಧನಕ್ಕೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments