Webdunia - Bharat's app for daily news and videos

Install App

ಸಾಮೂಹಿಕವಾಗಿ ನಾಲ್ವರಿಂದ ನಡೆಯಿತು ಆ ನೀಚ ಕೆಲಸ

Webdunia
ಬುಧವಾರ, 25 ಡಿಸೆಂಬರ್ 2019 (14:37 IST)
ಬೇಡ ಬೇಡ ಎಂದರೂ ನಾಲ್ವರೂ ಸೇರಿ ಸಾಮೂಹಿಕವಾಗಿ ನೀಚ ಕೆಲಸ ಮಾಡೇ ಬಿಟ್ಟಿದ್ದಾರೆ.

ಕುಡಿದ ಮತ್ತಿನಲ್ಲಿ ನಾಲ್ವರು ಯುವಕರು ಸೇರಿ ಮಾಡಬಾರದ ಕೆಲಸ ಮಾಡಿ ಪರಾರಿಯಾಗಿದ್ದಾರೆ.

ನಶೆಯಲ್ಲಿದ್ದ ಯುವಕರೆಲ್ಲ ಸೇರಿ ಬೇರೋಬ್ಬನನ್ನು ಹಲ್ಲೆ ನಡೆಸಿ ಚಾಕುವಿನಿಂದ ತಿವಿದು ಕೊಲೆ ಮಾಡಿದ್ದಾರೆ. ಬೀದರ್ ನ ಗಂಜ್ ಏರಿಯಾದಲ್ಲಿ ಘಟನೆ ನಡೆದಿದ್ದು ಮೊಹ್ಮದ್ ಅಕ್ಬರ್ (21) ಕೊಲೆಯಾಗಿದ್ದಾನೆ.

ಹಳೇ ದ್ವೇಷಕ್ಕೆ ಮೊಹ್ಮದ್ ಬಲಿಯಾಗಿದ್ದಾನೆ ಅಂತ ಶಂಕೆ ವ್ಯಕ್ತಪಡಿಸಲಾಗಿದೆ. ಆರೋಪಿಗಳ ಬಂಧನಕ್ಕೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಬಿ ದಯಾನಂದ್ ಮೆಸೇಜ್ ಮಾಡಿದ್ರು: ಶಾಕಿಂಗ್ ಸತ್ಯ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ

Arecanut price today: ಅಡಿಕೆ ಬೆಳೆಗಾರರಿಗೆ ಶಾಕ್, ಇಂದಿನ ಬೆಲೆ ಎಷ್ಟಾಗಿದೆ ನೋಡಿ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

Indore Couple murder: ಮದುವೆ ಇಷ್ಟ ಇಲ್ಲ ಅಂದ್ರೆ ಆಗ್ಬೇಡಿ, ಮರ್ಡರ್ ಯಾಕೆ ಮಾಡ್ತೀರಿ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments