Webdunia - Bharat's app for daily news and videos

Install App

ನಾನೂ ಸ್ಪರ್ಧೆ ಮಾಡುವೆ ಎಂದ ಜನಾರ್ಧನ

Webdunia
ಶುಕ್ರವಾರ, 15 ಮಾರ್ಚ್ 2019 (14:13 IST)
ನಾನು ಕೂಡಾ ಕಾಂಗ್ರೆಸ್ ಪಕ್ಷ ದಿಂದ ಟಿಕೆಟ್ ಆಕಾಂಕ್ಷಿಯಾಗಿರುವೆ. ಎರಡು ದಿನದಲ್ಲಿ ದೆಹಲಿಗೆ ತೆರಳಿ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುತ್ತೇನೆ ಅಂತ ಕಾಂಗ್ರೆಸ್ ಹಿರಿಯ ಮುಖಂಡ ಹೇಳಿದ್ದಾರೆ.

ಮಂಗಳೂರುನಲ್ಲಿ  ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಪತ್ರಿಕಾ ಗೋಷ್ಠಿ ನಡೆಸಿದ್ದು, ಕಾಂಗ್ರೆಸ್ ನಿಂದ  ರಾಜೇಂದ್ರಕುಮಾರ್ ಹಾಗೂ ಐವನ್ ಡಿ ಸೋಜಾಗೆ ಟಿಕೆಟ್ ನೀಡಿದರೆ ನನ್ನ ವಿರೋಧ ಇದೆ. ರಮಾನಾಥ್ ರೈ,  ವಿನಯಕುಮಾರ ಸೊರಕೆ,  ಬಿ. ಕೆ. ಹರಿಪ್ರಸಾದ್ ಗೆ  ಮಿಥುನ್ ರೈ ಗೆ ಟಿಕೆಟ್ ನೀಡಿದರೆ ಬೆಂಬಲ ನೀಡುವೆ ಎಂದಿದ್ದಾರೆ.

ಐವನ್ ಡಿ ಸೋಜಾ, ರಾಜೇಂದ್ರ ಕುಮಾರ್ ಸ್ಪರ್ಧೆ ಮಾಡಿದರೆ ನಾನು ಅವರ ವಿರುದ್ಧ ಸ್ಪರ್ಧೆ ಮಾಡುವುದು ಖಚಿತ ಎಂದೂ ಗುಡುಗಿದ್ದಾರೆ.

ಇನ್ನು ಪ್ರಧಾನಿ ನರೇಂದ್ರ ಮೋದಿ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಉತ್ತಮ ಆಡಳಿತ ನೀಡುತ್ತಿದ್ದಾರೆ ಅಂತ ಮೋದಿ ಆಡಳಿತಕ್ಕೆ ಪೂಜಾರಿ ಶಹಬ್ಬಾಸ್  ಗಿರಿ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments