Webdunia - Bharat's app for daily news and videos

Install App

ಆ ಆಸೆಗೆ 2 ವರ್ಷ ಗೃಹಬಂಧನದಲ್ಲಿ ಇಟ್ಟರು

Webdunia
ಮಂಗಳವಾರ, 14 ಮೇ 2019 (16:18 IST)
ಆ ಆಸೆಗೆ ಆತನನ್ನು ಬರೋಬ್ಬರಿ ಎರಡು ವರ್ಷಗಳ ಕಾಲ ಗೃಹ ಬಂಧನದಲ್ಲಿ ಇಡಲಾಗಿತ್ತು.

ಎರಡು ವರ್ಷಗಳಿಂದ ಗೃಹ ಬಂಧನದಲ್ಲಿದ್ದ ಮಾನಸಿಕ ಅಸ್ವಸ್ಥ ವ್ಯಕ್ತಿಯನ್ನು ರಕ್ಷಣೆ ಮಾಡಲಾಗಿದೆ.

ಚಿತ್ರದುರ್ಗ ನಗರದ ಮುನ್ಸಿಪಲ್ ಕಾಲೋನಿಯಲ್ಲಿ ಘಟನೆ ನಡೆದಿದೆ. ತಿಪ್ಪಾರೆಡ್ಡಿ (50) ಮುನ್ಸಿಪಲ್ ಕಾಲೋನಿ ನಿವಾಸಿ.

ಮಾನಸಿಕ ಅಸ್ವಸ್ಥ ಎಂದು  ಮನೆಯಲ್ಲಿ ಕೂಡಿ ಹಾಕಿದ್ದ ಆರೋಪ ಕೇಳಿಬಂದಿದೆ. ಮಾಹಿತಿ ತಿಳಿದು ರಕ್ಷಣೆ ಮಾಡಿದ್ದಾರೆ ಮಹಿಳಾ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು.

ದಿನಕ್ಕೆವೊಂದು ಬಾರಿ ಮಾತ್ರ ಊಟ ನೀಡುತ್ತಿದ್ದರು ಕುಟುಂಬಸ್ಥರು. ಆಸ್ತಿ ವಿಚಾರಕ್ಕೆ ಗೃಹ ಬಂಧನದಲ್ಲಿರಿಸಿದ್ದರು ಅಣ್ಣ- ತಮ್ಮಂದಿರು.

ಗೃಹ ಬಂಧನದಿಂದ ಮುಕ್ತಿ ನೀಡಿದ್ದಾರೆ ಸಾಂತ್ವನ ಸಿಬ್ಬಂದಿ. ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments