Webdunia - Bharat's app for daily news and videos

Install App

ಹಗಲಲ್ಲೇ ಡಾಬಾದಲ್ಲಿ ನಡೆಯುತ್ತಿತ್ತು ಆ ದಂಧೆ

Webdunia
ಶನಿವಾರ, 7 ಸೆಪ್ಟಂಬರ್ 2019 (17:34 IST)
ಡಾಬಾವೊಂದರಲ್ಲಿ ಆ ದಂಧೆ ನಡೆಯುತ್ತಿರೋದನ್ನು ಪತ್ತೆ ಮಾಡಲಾಗಿದೆ.

ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಚಿಪ್ಪು ಹಂದಿ (ಪೆಂಗೋಲಿನ್)ಮಾರಾಟಕ್ಕೆ ಯತ್ನಿಸಿದವರನ್ನು ಬಂಧನ ಮಾಡಿದ್ದಾರೆ.

ಹೊಸಪೇಟೆ ರಸ್ತೆಯ ಡಾಬಾದಲ್ಲಿ ಪೆಂಗೋಲಿನ್ ಮಾರಾಟ ಮಾಡಲು ಯತ್ನಿಸಿದಾಗ ನಡೆದ ಕಾರ್ಯಾಚರಣೆಯಲ್ಲಿ ಕೂಡ್ಲಿಗಿ ತಾಲೂಕಿನ ವೆಂಕಟೇಶ, ನಾಗರಹುಣಸೆ ಗ್ರಾಮದ ತಿಪ್ಪೇಸ್ವಾಮಿ, ಮೊಳಕಾಲ್ಮೂರು ತಾಲೂಕಿನ  ಶಂಕರ್ ನನ್ನು ಬಂಧನ ಮಾಡಲಾಗಿದೆ.

ವನ್ಯ ಜೀವಿ ಸಂರಕ್ಷಣಾ ಕಾಯ್ದೆಯಡಿ  ದೂರು ದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments