Webdunia - Bharat's app for daily news and videos

Install App

ಸಾಲಗಾರರಕ್ಕೆ ಕಿರುಕುಳದಿಂದ ಪತ್ನಿಗೆ ಪತಿ ಮಾಡಿದ ಅಂಥ ಕೆಲಸ

Webdunia
ಶನಿವಾರ, 14 ಸೆಪ್ಟಂಬರ್ 2019 (19:44 IST)
ಸಾಲಗಾರರ ಕಿರುಕುಳದಿಂದ ಬೇಸತ್ತ ಗಂಡನೊಬ್ಬ ತನ್ನ ಪತ್ನಿಗೆ ಮಾಡಬಾರದ್ದನ್ನು ಮಾಡಿದ್ದಾನೆ.

ಸಾಲಗಾರರ ಕಿರುಕುಳದಿಂದ ಬೇಸತ್ತ ಪತ್ನಿ ಪತಿಗೆ ಪ್ರಶ್ನೆ ಮಾಡಿದ್ದಾಳೆ. ಸಾಲಮಾಡಿಕೊಂಡಿದ್ದ ಪತಿ ತನ್ನ ಪತ್ನಿಯ ಮೇಲೆ ಗರಂ ಆಗಿ ರಾಡ್ ನಿಂದ ಹೊಡೆದು ಕೊಲೆ ಮಾಡಿದ್ದಾನೆ. ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿಜಯಪುರ ಜಿಲ್ಲೆಯ ಕುಂಟೋಜಿ ಗ್ರಾಮದ ಸುರೇಶ ಸಂಗಪ್ಪ ಸಜ್ಜನ, ಪತ್ನಿ ರತ್ನಾ ಸಜ್ಜನರನ್ನ ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದ್ದು, ಮುದ್ದೇಬಿಹಾಳ ಠಾಣೆಯಲ್ಲಿ ಕೇಸ್ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments