10 ರೂಪಾಯಿಗಾಗಿ ನಡೆಯಿತು ಭೀಕರ ಕೊಲೆ

Webdunia
ಶುಕ್ರವಾರ, 10 ಮೇ 2019 (19:01 IST)
ಕೇವಲ 10 ರೂಪಾಯಿಗೋಸ್ಕರ ವ್ಯಕ್ತಿಯೊಬ್ಬರ ಕೊಲೆ ನಡೆದಿದೆ.

ಪಾರ್ಕಿಂಗ್ ಮಾಡಲು 10 ರೂಪಾಯಿ ನೀಡದ ಕಾರಣಕ್ಕೆ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬರು ಕೊಲೆಗೀಡಾಗಿದ್ದಾರೆ.

ರಾಜಧಾನಿ ಬೆಂಗಳೂರಿನ ಲಾವಣ್ಯ ಚಿತ್ರಮಂದಿರ ಹತ್ತಿರ ತಡರಾತ್ರಿ ಈ ಘಟನೆ ನಡೆದಿದೆ.

ಚಿತ್ರನೋಡಲು ಹೋದಾಗ ಪಕ್ಕದಲ್ಲಿರುವ ವಾಹನ ನಿಲುಗಡೆ ಏರಿಯಾದಲ್ಲಿ ಪುಲಿಕೇಶಿನಗರದ ಆಸ್ಟಿನ್ ಟೌನ್ ನ ಭರಣಿ ಧರನ್ ಎನ್ನುವರು ಬೈಕ್ ನಿಲ್ಲಿಸಿದ್ದರು. ಪಾರ್ಕಿಂಗ್ ಹಣ ಪಡೆಯುತ್ತಿದ್ದ ಸೆಲ್ವರಾಜ್ ಎಂಬಾತ ಪಾರ್ಕಿಂಗ್ ಫೀ 10 ರೂ. ಕೇಳಿದ್ದಾನೆ.

ನಶೆಯಲ್ಲಿದ್ದ ಭರಣಿ ಧರನ್ ವಾಪಸ್ ಬಂದಾಗ ಕೊಡೋದಾಗಿ ಹೇಳಿದ್ರು. ಆದರೆ ಸೆಲ್ವರಾಜ್ ಈಗಲೇ ಕೊಡಬೇಕು ಎಂದರು. ಆಗ ಗಲಾಟೆ ನಡೆದು ಹೊಡೆದಾಟದಲ್ಲಿ ಭರಣಿ ಧರನ್ ಸ್ಥಳದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಭಾರತಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸಿಎಂ ಬದಲಾವಣೆಗೆ ಹೊರಟ ಕಾಂಗ್ರೆಸ್ ಹೈಕಮಾಂಡ್ ಗೆ ಎದುರಾಗಿದೆ ದೊಡ್ಡ ಶಾಕ್

ಡಿಕೆ ಶಿವಕುಮಾರ್ ಪ್ರಮಾಣ ವಚನ ದಿನ ಫಿಕ್ಸ್: ಈ ದಿನಕ್ಕಿದೆ ವಿಶೇಷ

ಬ್ಯಾಗ್ ಎಗರಿಸಲು ಬಂದ ಖದೀಮರು.. ಯಾಕಾದ್ರೂ ಹೋದೆವೋ ಎನ್ನುವಂತೆ ಗುನ್ನಾ ಕೊಟ್ಟ ಯುವತಿ Video

Video: ಜೋಡೆತ್ತು ಎಂದರೆ ಹೀಗಿರಬೇಕು.. ಜೊತೆಗಾರ ಎತ್ತು ಸತ್ತಿದ್ದಕ್ಕೆ ಜೋಡಿ ಎತ್ತು ಮಾಡಿದ್ದು ನೋಡಿದ್ರೆ ಕಣ್ಣೀರು ಬರುತ್ತೆ

ಡಿಕೆ ಶಿವಕುಮಾರ್ ಪಾಲಿಗೆ ಇಂದು ಮಹತ್ವದ ದಿನ

ಮುಂದಿನ ಸುದ್ದಿ
Show comments