Webdunia - Bharat's app for daily news and videos

Install App

10 ರೂಪಾಯಿಗಾಗಿ ನಡೆಯಿತು ಭೀಕರ ಕೊಲೆ

Webdunia
ಶುಕ್ರವಾರ, 10 ಮೇ 2019 (19:01 IST)
ಕೇವಲ 10 ರೂಪಾಯಿಗೋಸ್ಕರ ವ್ಯಕ್ತಿಯೊಬ್ಬರ ಕೊಲೆ ನಡೆದಿದೆ.

ಪಾರ್ಕಿಂಗ್ ಮಾಡಲು 10 ರೂಪಾಯಿ ನೀಡದ ಕಾರಣಕ್ಕೆ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬರು ಕೊಲೆಗೀಡಾಗಿದ್ದಾರೆ.

ರಾಜಧಾನಿ ಬೆಂಗಳೂರಿನ ಲಾವಣ್ಯ ಚಿತ್ರಮಂದಿರ ಹತ್ತಿರ ತಡರಾತ್ರಿ ಈ ಘಟನೆ ನಡೆದಿದೆ.

ಚಿತ್ರನೋಡಲು ಹೋದಾಗ ಪಕ್ಕದಲ್ಲಿರುವ ವಾಹನ ನಿಲುಗಡೆ ಏರಿಯಾದಲ್ಲಿ ಪುಲಿಕೇಶಿನಗರದ ಆಸ್ಟಿನ್ ಟೌನ್ ನ ಭರಣಿ ಧರನ್ ಎನ್ನುವರು ಬೈಕ್ ನಿಲ್ಲಿಸಿದ್ದರು. ಪಾರ್ಕಿಂಗ್ ಹಣ ಪಡೆಯುತ್ತಿದ್ದ ಸೆಲ್ವರಾಜ್ ಎಂಬಾತ ಪಾರ್ಕಿಂಗ್ ಫೀ 10 ರೂ. ಕೇಳಿದ್ದಾನೆ.

ನಶೆಯಲ್ಲಿದ್ದ ಭರಣಿ ಧರನ್ ವಾಪಸ್ ಬಂದಾಗ ಕೊಡೋದಾಗಿ ಹೇಳಿದ್ರು. ಆದರೆ ಸೆಲ್ವರಾಜ್ ಈಗಲೇ ಕೊಡಬೇಕು ಎಂದರು. ಆಗ ಗಲಾಟೆ ನಡೆದು ಹೊಡೆದಾಟದಲ್ಲಿ ಭರಣಿ ಧರನ್ ಸ್ಥಳದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಭಾರತಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಯಿಗಾಗಿ ಹೆತ್ತು, ಹೊತ್ತ ತಾಯಿಯನ್ನೇ ಹತ್ಯೆ ಮಾಡಿದ ಕ್ರೂರಿ ಮಗ

ಪ್ರಿಯತಮ ಜತೆ ಸೇರಿ ಪತಿಯನ್ನೇ ಮುಗಿಸಿದ ಪತ್ನಿ, ಎಸ್ಕೇಪ್ ಆಗಲು ಮಾಡಿದ ನಾಟಕ ಕೇಳಿದ್ರೆ ಶಾಕ್ ಆಗ್ತೀರಾ

Sukma Naxals Surrendered: 22 ನಕ್ಸಲರು ಭದ್ರತಾ ಪಡೆಗಳ ಮುಂದೆ ಶರಣು

ಮೂರು ವರ್ಷ ನಮ್ಮದು ಹೋರಾಟ ಪರ್ವ: ಬಿವೈ ವಿಜಯೇಂದ್ರ

JEE Main Result 2025: JEE Main ಪರೀಕ್ಷೆ ಫಲಿತಾಂಶ ನಾಳೆ ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ ಇಲ್ಲಿ ನೋಡಿ

ಮುಂದಿನ ಸುದ್ದಿ
Show comments