10 ರೂಪಾಯಿಗಾಗಿ ನಡೆಯಿತು ಭೀಕರ ಕೊಲೆ

Webdunia
ಶುಕ್ರವಾರ, 10 ಮೇ 2019 (19:01 IST)
ಕೇವಲ 10 ರೂಪಾಯಿಗೋಸ್ಕರ ವ್ಯಕ್ತಿಯೊಬ್ಬರ ಕೊಲೆ ನಡೆದಿದೆ.

ಪಾರ್ಕಿಂಗ್ ಮಾಡಲು 10 ರೂಪಾಯಿ ನೀಡದ ಕಾರಣಕ್ಕೆ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬರು ಕೊಲೆಗೀಡಾಗಿದ್ದಾರೆ.

ರಾಜಧಾನಿ ಬೆಂಗಳೂರಿನ ಲಾವಣ್ಯ ಚಿತ್ರಮಂದಿರ ಹತ್ತಿರ ತಡರಾತ್ರಿ ಈ ಘಟನೆ ನಡೆದಿದೆ.

ಚಿತ್ರನೋಡಲು ಹೋದಾಗ ಪಕ್ಕದಲ್ಲಿರುವ ವಾಹನ ನಿಲುಗಡೆ ಏರಿಯಾದಲ್ಲಿ ಪುಲಿಕೇಶಿನಗರದ ಆಸ್ಟಿನ್ ಟೌನ್ ನ ಭರಣಿ ಧರನ್ ಎನ್ನುವರು ಬೈಕ್ ನಿಲ್ಲಿಸಿದ್ದರು. ಪಾರ್ಕಿಂಗ್ ಹಣ ಪಡೆಯುತ್ತಿದ್ದ ಸೆಲ್ವರಾಜ್ ಎಂಬಾತ ಪಾರ್ಕಿಂಗ್ ಫೀ 10 ರೂ. ಕೇಳಿದ್ದಾನೆ.

ನಶೆಯಲ್ಲಿದ್ದ ಭರಣಿ ಧರನ್ ವಾಪಸ್ ಬಂದಾಗ ಕೊಡೋದಾಗಿ ಹೇಳಿದ್ರು. ಆದರೆ ಸೆಲ್ವರಾಜ್ ಈಗಲೇ ಕೊಡಬೇಕು ಎಂದರು. ಆಗ ಗಲಾಟೆ ನಡೆದು ಹೊಡೆದಾಟದಲ್ಲಿ ಭರಣಿ ಧರನ್ ಸ್ಥಳದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಭಾರತಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಕ್ಷ ಲಕ್ಷ ಫೀಸ್ ಕೀಳ್ತಾರೆ.. ನೀಟ್ ಕೋಚಿಂಗ್ ಸೆಂಟರ್ ಗಳ ಶುಲ್ಕ ದಂಧೆ ಬಗ್ಗೆ ಕೊನೆಗೂ ಸಂಸತ್ ನಲ್ಲಿ ಚರ್ಚೆ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ತಮಿಳುನಾಡಿಗೆ ಕಾವೇರಿ ನೀರು: ಶುಕ್ರವಾರ ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಮುಂದಾದ ಬಿಜೆಪಿ

ಅಯ್ಯೋ ಹೀಗೂ ಆಗುತ್ತಾ.. ಹೋಟೆಲ್ ನಲ್ಲಿ ಮೊಟ್ಟೆ ತಿಂದ ವ್ಯಕ್ತಿಯ ಕತೆ ಏನಾಯ್ತು ನೋಡಿ Video

ಗೋಮೂತ್ರವೆಂದು ತಮಾಷೆ ಮಾಡಿದ್ದ ಪ್ರಿಯಾಂಕ ಗಾಂಧಿ: ನೀವೂ ಸ್ವಲ್ಪ ಬಳಸಿ ಶುದ್ಧರಾಗ್ತೀರಿ ಎಂದ ಅನುರಾಗ್ ಠಾಕೂರ್ Video

ಮುಂದಿನ ಸುದ್ದಿ
Show comments