Select Your Language

Notifications

webdunia
webdunia
webdunia
webdunia

161 ಅಡಿ ಎತ್ತರದ ಹನುಮಾನ್​​ ವಿಗ್ರಹ ಲೋಕಾರ್ಪಣೆ

161 ಅಡಿ ಎತ್ತರದ ಹನುಮಾನ್​​ ವಿಗ್ರಹ ಲೋಕಾರ್ಪಣೆ
bangalore , ಭಾನುವಾರ, 10 ಏಪ್ರಿಲ್ 2022 (18:11 IST)
ಶ್ರೀರಾಮನವಮಿ ಹಬ್ಬ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಭಾಶಯಗಳನ್ನು ತಿಳಿಸಿದಿದ್ದಾರೆ. ಇನ್ನು ಇಂದು ಪವಿತ್ರ ಶ್ರೀ ರಾಮ ನವಮಿಯ ದಿನ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ  ಬಿದನಗೆರೆ ಶ್ರೀ ಬಸವೇಶ್ವರ ಮಠದ ವತಿಯಿಂದ ನಿರ್ಮಿಸಿರುವ 161 ಅಡಿ ಎತ್ತರದ ಪಂಚಮುಖಿ ಆಂಜನೇಯ ಸ್ವಾಮಿ ಮೂರ್ತಿಯನ್ನು ಸಿಎಂ ಬೊಮ್ಮಾಯಿ ಉದ್ಘಾಟಿಸಿದರು. ನಂಜಾವಧೂತ ಸ್ವಾಮೀಜಿ, ಹರಿಹರ ವೀರಶೈವ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ, ಶ್ರೀ ಬಸವೇಶ್ವರ ಮಠದ ಧರ್ಮಾಧಿಕಾರಿ ಡಾ.ಧನಂಜಯ್ಯ ಗುರೂಜಿ, ಸಚಿವರು, ಶಾಸಕರು ಹಾಗೂ ಮೊದಲಾದವರು ಉಪಸ್ಥಿತರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಎಲ್ಲೆಲ್ಲೂ ಶ್ರೀರಾಮನ ಜಪ