Webdunia - Bharat's app for daily news and videos

Install App

ರಾಜ್ಯದ ಈ ಜಿಲ್ಲೆಯಲ್ಲಿ 2 ನೇ ಕೊರೊನಾ ಕೇಸ್ ಪತ್ತೆ

Webdunia
ಸೋಮವಾರ, 18 ಮೇ 2020 (16:16 IST)
ಬರೋಬ್ಬರಿ 60 ದಿನಗಳ ಬಳಿಕ ರಾಜ್ಯದ ಈ ಜಿಲ್ಲೆಯಲ್ಲಿ 2ನೇ ಕೊರೊನಾ ವೈರಸ್ ಕೇಸ್ ಪತ್ತೆಯಾಗಿದೆ.

ಮಾರ್ಚ್ 17 ರಂದು ಮೊದಲ ಕೊರೊನಾ ಸೋಂಕು ಪ್ರಕರಣ ವರದಿಯಾಗಿದ್ದ ಕೊಡಗು ಜಿಲ್ಲೆಯಲ್ಲಿ ತದನಂತರ ಸೋಂಕಿತ ವ್ಯಕ್ತಿ ಗುಣಮುಖರಾಗಿದ್ದರು. ತರುವಾಯ ಕೊಡಗಿನಲ್ಲಿ ಯಾವುದೇ ಸೋಂಕು ಪ್ರಕರಣ ವರದಿಯಾಗಿರಲಿಲ್ಲ. ಆದರೆ ಇದೀಗ ಮತ್ತೆ ಹೊಸ ಕೇಸ್ ವರದಿಯಾಗಿರುವುದು  ಜಿಲ್ಲೆಯಲ್ಲಿ ಮತ್ತಷ್ಟು ಕಟ್ಟೆಚ್ಚರಕ್ಕೆ ಕಾರಣವಾಗಲಿದೆ.

ಮಡಿಕೇರಿ ತಾಲೂಕಿನ ಮಹಿಳೆಯೋವ೯ರಿಗೆ ಕೊರೊನಾ ಸೋಂಕು ತಗುಲಿದೆ ಎಂದು ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

ಮುಂಬೈನಲ್ಲಿ ಹೋಂ ನಸ್೯ ಆಗಿರುವ 45 ವಷ೯ದ ಮಹಿಳೆ ಮೇ 15 ರಂದು ಮಂಗಳೂರು ಮೂಲಕ ಕೊಡಗಿಗೆ ಬಂದಿದ್ದರು. ಈ ಸಂದಭ೯ ಕೊಡಗು ಜಿಲ್ಲಾ ಚೆಕ್ ಪೋಸ್ಟ್ ನಲ್ಲಿ ವೈದ್ಯಕೀಯ ತಪಾಸಣೆಗೊಳಪಿಡಿಸಿದಾಗ ಮಹಿಳೆಗೆ ಜ್ವರ, ಶೀತವಿರುವುದು ತಿಳಿದುಬಂತು. ಕೂಡಲೇ ಸಂಪಾಜೆ ಚೆಕ್ ಪೋಸ್ಟ್ ನಿಂದ ಮಹಿಳೆಯನ್ನು ಸಕಾ೯ರಿ ಅ್ಯಂಬ್ಯುಲೆನ್ಸ್ ನಲ್ಲಿ ಮಡಿಕೇರಿಯ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಯಿತು.

ಕೋರೋನಾ ಸೋಂಕಿರುವ ವರದಿ ಲಭಿಸಿದ್ದು ಚಿಕಿತ್ಸೆ ಮುಂದುವರೆಸಲಾಗಿದೆ.
ಮಹಿಳೆ ಮಂಗಳೂರಿನಿಂದ ಸಂಪಾಜೆಯವರೆಗೂ ಬಂದಿದ್ದ ಕಾರ್ ಚಾಲಕ ಮತ್ತು ಚೆಕ್ ಪೋಸ್ಟ್ ನಲ್ಲಿ ಸಂಪಕ೯ದಲ್ಲಿದ್ದ ವ್ಯಕ್ತಿಯೋವ೯ರನ್ನು ಕೊರಂಟೈನ್ ಗೆ ಒಳಪಡಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments