Webdunia - Bharat's app for daily news and videos

Install App

ಮದುವೆಯಾಗೋದಾಗಿ ನಂಬಿಸಿ ಮೋಸ ಮಾಡಿದ್ದಾನೆ ಎಂದು 72ರ ಅಜ್ಜನ ವಿರುದ್ಧ 63ರ ಅಜ್ಜಿ ದೂರು

Webdunia
ಸೋಮವಾರ, 21 ಆಗಸ್ಟ್ 2023 (12:27 IST)
ಬೆಂಗಳೂರು : ಮದುವೆ ಆಗೋದಾಗಿ ನಂಬಿಸಿ 72 ವರ್ಷದ ವೃದ್ಧ ಮೋಸ ಮಾಡಿದ್ದಾನೆ ಎಂದು 63 ವರ್ಷದ ವೃದ್ಧೆ ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ದಯಾಮಣಿ (63) ಎಂಬ ವೃದ್ಧೆ ಲೋಕನಾಥ್ (72) ಎಂಬ ವೃದ್ಧನ ವಿರುದ್ಧ ಬೆಂಗಳೂರಿನ ಪೂರ್ವ ವಿಭಾಗ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಹಲಸೂರು ನಿವಾಸಿಯಾದ ದಯಾಮಣಿಗೆ ಮದುವೆ ಆಗಿ ಗಂಡ ಮರಣ ಹೊಂದಿದ್ದರು.

ಲೋಕನಾಥ್ ಪತ್ನಿ ಕೂಡ ಮರಣ ಹೊಂದಿದ್ದು, ಮಗನಿಗೆ ಮದುವೆ ಮಾಡಿಸುವ ಸಲುವಾಗಿ ಹೆಣ್ಣು ನೋಡುತ್ತಿದ್ದರು. ಈ ವೇಳೆ ದಯಾಮಣಿ ಹೆಣ್ಣು ತೋರಿಸುವುದಾಗಿ ಲೋಕನಾಥ್ಗೆ ಪರಿಚಯವಾಗಿದ್ದು, ಪರಿಚಯ ಪ್ರೀತಿಗೆ ತಿರುಗಿ ಮದುವೆ ಆಗುವ ನಿರ್ಧಾರಕ್ಕೆ ಬಂದಿದ್ದರು.

ಇದೇ ಖುಷಿಯಲ್ಲಿ ಇಬ್ಬರೂ ಕರ್ನಾಟಕದ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಟ್ರಿಪ್ ಕೂಡ ಹೋಗಿದ್ದರು. ಆದರೆ ಇತ್ತೀಚಿಗೆ ಲೋಕನಾಥ್, ದಯಾಮಣಿಯನ್ನು ದೂರ ಮಾಡಲು ಶುರು ಮಾಡಿದ್ದರು. ಇದರಿಂದ ನೊಂದ ದಯಾಮಣಿ ಲೋಕನಾಥ್ಗೆ ಫೋನ್ ಮಾಡಿ ಕೇಳಿದ ವೇಳೆ ಮದುವೆ ಆಗೋಕೆ ಆಗಲ್ಲ. ಅದೇನ್ ಮಾಡ್ಕೋತಿಯಾ ಮಾಡ್ಕೋ ಎಂದು ಹೇಳಿ ಫೋನ್ ಕಟ್ ಮಾಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

Animal Attack: MPಯ ಬರ್ವಾನಿಯಲ್ಲಿ 6ಮಂದಿ ಸಾವು, ಹಲವರಿಗೆ ಗಾಯ

Pakistan: ಗನ್‌ ಜತೆ 200 ಕೈದಿಗಳು ಪರಾರಿ, ಜೈಲಿನಲ್ಲೇ ಹೀಗಾದ್ರೇ ಇನ್ನೇನ್ ಕತೆ

ಮುಂದಿನ ಸುದ್ದಿ
Show comments