Webdunia - Bharat's app for daily news and videos

Install App

ಇಂದು ದೇಶಾದ್ಯಂತ 74ನೇ ಸ್ವಾತಂತ್ರ್ಯೋತ್ಸವದ ಹಿನ್ನಲೆ; ಸಿಎಂ ಬಿಎಸ್ ವೈ ಯಿಂದ ಧ್ವಜಾರೋಹಣ

Webdunia
ಶನಿವಾರ, 15 ಆಗಸ್ಟ್ 2020 (09:24 IST)
ಬೆಂಗಳೂರು : ಇಂದು ದೇಶಾದ್ಯಂತ 74ನೇ ಸ್ವಾತಂತ್ರ್ಯೋತ್ಸವದ ಹಿನ್ನಲೆಯಲ್ಲಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಧ್ವಜಾರೋಹಣ ಕಾರ್ಯಕ್ರಮ ನೇರವೇರಿಸಿದ್ದಾರೆ.

ಬಳಿಕ ರಾಜ್ಯದ ಜನರನ್ನುದ್ದೇಶಿ ಮಾತನಾಡಿದ ಅವರು, ದೇಶದ ಸ್ವಾಂತ್ರ್ಯಕ್ಕಾಗಿ ಹೋರಾಡಿದ ಎಲ್ಲರಿಗೂ ನಮನ ಸಲ್ಲಿಸಿದ್ದಾರೆ. ಕಲ್ಯಾಣ ರಾಜ್ಯವನ್ನು ಕಟ್ಟುವುದು ನಮ್ಮ ಗುರಿ. ಕೊರೊನಾ ಸಂಕಷ್ಟದಲ್ಲೂ ರಾಮರಾಜ್ಯದ ಕನಸು ನನಸಿಗೆ ಯತ್ನ. ನಮ್ಮ ಹೊಣೆಗಾರಿಕೆ ಅರಿತು ಜನಹಿತ ಮನದಲ್ಲಿರಿಸಿ ನಿರ್ಧಾರ. ಜನಪರ ನಿರ್ಧಾರಗಳನ್ನು ನಾವು ಕೈಗೊಂಡಿದ್ದೇವೆ. ಕೊರೊನಾ ಆರೋಗ್ಯ ಕ್ಷೇತ್ರವೊಂದನ್ನೇ ಕಾಡುತ್ತಿಲ್ಲ. ಎಲ್ಲಾ  ಕ್ಷೇತ್ರಗಳನ್ನೂ ಕಾಡುತ್ತಿದೆ. ಕೊರೊನಾ ಬಗ್ಗೆ ಯಾರೂ ಸಹ ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments