Webdunia - Bharat's app for daily news and videos

Install App

ಇಂದು ದೇಶಾದ್ಯಂತ 74ನೇ ಸ್ವಾತಂತ್ರ್ಯೋತ್ಸವದ ಹಿನ್ನಲೆ; ಸಿಎಂ ಬಿಎಸ್ ವೈ ಯಿಂದ ಧ್ವಜಾರೋಹಣ

Webdunia
ಶನಿವಾರ, 15 ಆಗಸ್ಟ್ 2020 (09:24 IST)
ಬೆಂಗಳೂರು : ಇಂದು ದೇಶಾದ್ಯಂತ 74ನೇ ಸ್ವಾತಂತ್ರ್ಯೋತ್ಸವದ ಹಿನ್ನಲೆಯಲ್ಲಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಧ್ವಜಾರೋಹಣ ಕಾರ್ಯಕ್ರಮ ನೇರವೇರಿಸಿದ್ದಾರೆ.

ಬಳಿಕ ರಾಜ್ಯದ ಜನರನ್ನುದ್ದೇಶಿ ಮಾತನಾಡಿದ ಅವರು, ದೇಶದ ಸ್ವಾಂತ್ರ್ಯಕ್ಕಾಗಿ ಹೋರಾಡಿದ ಎಲ್ಲರಿಗೂ ನಮನ ಸಲ್ಲಿಸಿದ್ದಾರೆ. ಕಲ್ಯಾಣ ರಾಜ್ಯವನ್ನು ಕಟ್ಟುವುದು ನಮ್ಮ ಗುರಿ. ಕೊರೊನಾ ಸಂಕಷ್ಟದಲ್ಲೂ ರಾಮರಾಜ್ಯದ ಕನಸು ನನಸಿಗೆ ಯತ್ನ. ನಮ್ಮ ಹೊಣೆಗಾರಿಕೆ ಅರಿತು ಜನಹಿತ ಮನದಲ್ಲಿರಿಸಿ ನಿರ್ಧಾರ. ಜನಪರ ನಿರ್ಧಾರಗಳನ್ನು ನಾವು ಕೈಗೊಂಡಿದ್ದೇವೆ. ಕೊರೊನಾ ಆರೋಗ್ಯ ಕ್ಷೇತ್ರವೊಂದನ್ನೇ ಕಾಡುತ್ತಿಲ್ಲ. ಎಲ್ಲಾ  ಕ್ಷೇತ್ರಗಳನ್ನೂ ಕಾಡುತ್ತಿದೆ. ಕೊರೊನಾ ಬಗ್ಗೆ ಯಾರೂ ಸಹ ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments