Webdunia - Bharat's app for daily news and videos

Install App

ಸೋಮಣ್ಣ ವಿರುದ್ದ ಸಿಡಿದೆದ್ದ ಮಠಾಧೀಶರು

geetha
ಶನಿವಾರ, 2 ಮಾರ್ಚ್ 2024 (16:42 IST)
ತುಮಕೂರು :  ಬೆಟ್ಟದ ಹಳ್ಳಿಯ ಚಂದ್ರಶೇಖರ್‌ ಸ್ವಾಮೀಜಿ, ಗೊಲ್ಲಹಳ್ಳಿ ಮಠದ ವಿಭವ ವಿದ್ಯಾಶಂಕರ ಸ್ವಾಮೀಜಿ, ತಮ್ಮಡಿಹಳ್ಳಿ ಮಠದ ಮಲ್ಲಿಕಾರ್ಜು ದೇಸಿಕೇಂದ್ರ ಸ್ವಾಮೀಜಿ, ಗೋಡಕೆರೆ ಮಹಾ ಸಂಸ್ಥಾನದ ಮೃತ್ಯುಂಜಯ ದೇಸಿಕೇಂದ್ರ ಸ್ವಾಮೀಜಿ ಮುರುಘಾ ಮಠದ ಸಭಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿದರು.

ರಾಜ್ಯದಲ್ಲಿ ಅತಿ ಹೆಚ್ಚು ನೊಳಂಬ ಲಿಂಗಾಯಿರಿರುವ ಜಿಲ್ಲೆಗಳ ಪೈಕಿ ತುಮಕೂರಿಗೆ ಅಗ್ರಸ್ಥಾನವಿದೆ. ಹೀಗಾಗಿ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳೆರೆಡೂ ನೊಳಂಬ ಸಮುದಾಯದ ನಾಯಕರಿಗೆ ಟಿಕೆಟ್‌ ನೀಡಬೇಕೆಂದು ಆಗ್ರಹಿದ ಮಠಾಧೀಶರು, ನೊಳಂಬ ಸಮುದಾಯಕ್ಕೆ ಸೇರಿದ ಮಾಧುಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿ, ವಕ್ತಾರ ಸಿ.ಎನ್‌. ಚಂದ್ರಶೇಖರ್‌ ರಿಗೆ ಟಿಕೆಟ್‌ ನೀಡಬೇಕೆಂದು ಒತ್ತಾಯಿಸಿದರು. 

ಮಾಜಿ ಸಚಿವ ವಿ. ಸೋಮಣ್ಣ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತುಮಕೂರಿನಿಂದ ಸ್ಪರ್ಧಿಸಲು ವಿವಿಧ ಮಠಾಧೀಶರಿಂದ ವಿರೋಧ ಎದುರಾಗಿದೆ. ತುಮಕೂರು ಜಿಲ್ಲೆಯಲ್ಲಿ ಅತಿ ಹೆಚ್ಚು ಮಂದಿ ನೊಳಂಬ ಲಿಂಗಾಯಿತರು ಇದ್ದು, ಅವರಿಗೆ ಟಿಕೆಟ್‌ ನೀಡಬೇಕೆಂದು ಮಠಾಧೀಶರು ಆಗ್ರಹಿಸಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ನೊಳಂಬ ಸಮುದಾಯಕ್ಕೆ ಸೇರಿದ ಶಾಸಕ ಷಡಕ್ಷರಿ, ಲೋಕೇಶ್ವರ್‌ ಅವರನ್ನು ಗಣನೆಗೆ ತೆಗೆದುಕೊಳ್ಳಬೇಕೆಂದು ಮಠಾಧೀಶರು ಆಗ್ರಹಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments