ಎಸಿಬಿ ಅಧಿಕಾರಿಗಳ ಭರ್ಜರಿ ಘರ್ಜನೆ!

Webdunia
ಬುಧವಾರ, 24 ನವೆಂಬರ್ 2021 (14:37 IST)
ಇತ್ತ ಮಂಗಳೂರಿನಲ್ಲೂ ಕೂಡ ಎಸಿಬಿ ಅಧಿಕಾರಿಗಳು ಭರ್ಜರಿಯಾಗಿ ಘರ್ಜಿಸಿದ್ದಾರೆ.
ಸ್ಮಾರ್ಟ್ ಸಿಟಿ ಎಕ್ಸಿಕ್ಯೂಟಿವ್ ಇಂಜಿನಿಯರ್ ನಿಂಗೇಗೌಡರ ಮನೆ ಮೇಲೆ ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಮಂಗಳೂರು ನಗರದ ಊರ್ವದಲ್ಲಿರುವ ಇಂಜಿನಿಯರ್ ನಿಂಗೇಗೌಡ ಮನೆ ಮೇಲೆ ದಾಳಿ ನಡೆಸಿ, ಹೆಚ್ಚಿನ ಮಾಹಿತಿಯನ್ನ ಕಲೆ ಹಾಕಿದ್ದಾರೆ. ಇನ್ನು ನಿಂಗೇಗೌಡರ ಮೇಲೆ ಅಕ್ರಮ ಆಸ್ತಿ ಸಂಪಾದನೆ ಆರೋಪ ಕೇಳಿಬಂದಿತ್ತು. ಈ ಸಂಬಂಧ ದೂರು ಕೂಡ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ಏಳು ಮಂದಿ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿ, ಮನೆಯಲ್ಲಿ ಸಿಕ್ಕ ಮಹತ್ವದ ದಾಖಲೆಗಳನ್ನ ಇಂಚಿಚೂ ಪರಿಶೀಲನೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಸಿಎಂ ಆಗಿ ದಾಖಲೆ ಮಾಡಿದ ದಿನವೇ ಕುರ್ಚಿ ಬದಲಾವಣೆ ಬಗ್ಗೆ ಡಿಕೆ ಶಿವಕುಮಾರ್ ಶಾಕಿಂಗ್ ಮಾತು

ಆಸ್ಪತ್ರೆಗೆ ದಾಖಲಾದ ಸೋನಿಯಾ ಗಾಂಧಿ ಆರೋಗ್ಯ ಸ್ಥಿತಿ ಹೇಗಿದೆ ಗೊತ್ತಾ

ಮುಖ್ಯಮಂತ್ರಿಯಾಗಿ ದಾಖಲೆ ಮಾಡಿದ ದಿನವೇ ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ

ಮೋದಿ, ಅಮಿತ್ ಶಾನ ಇಲ್ಲೇ ಹೂತು ಹಾಕ್ತೀವಿ: ಜೆಎನ್ ಯುವಿನಲ್ಲಿ ವಿದ್ಯಾರ್ಥಿಗಳ ಘೋಷಣೆ video

ತಿರುಪ್ಪರನ್ ಕುಂದ್ರಂ ಬೆಟ್ಟದ ಮೇಲೆ ದೀಪ ಬೆಳಗಲು ಹೈಕೋರ್ಟ್ ಅನುಮತಿ: ಡಿಎಂಕೆಗೆ ದೊಡ್ಡ ಮುಖಭಂಗ

ಮುಂದಿನ ಸುದ್ದಿ
Show comments