Webdunia - Bharat's app for daily news and videos

Install App

ಕಂಬಳ ನೋಡಿ ವಾಪಸ್ಸಾಗ್ತಿದ್ದ ವೇಳೆ ಅಪಘಾತ

Webdunia
ಭಾನುವಾರ, 26 ನವೆಂಬರ್ 2023 (18:00 IST)
ಕಂಬಳ ನೋಡಿ ವಾಪಸ್ಸಾಗುತ್ತಿದ್ದ ವೇಳೆ ಬೋರ್‌ವೆಲ್ ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಚಿಗಣಿಪಾಳ್ಯ ಬಳಿ ಘಟನೆ ನಡೆದಿದೆ. ಘಟನೆಯಲ್ಲಿ ಮಂಗಳೂರಿನ ಪೆರಾರ ಬಜಪ್ಪೆ ಗ್ರಾಮದ ನಿವಾಸಿ ಕಿಶನ್ ಶೆಟ್ಟಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಭಟ್ಟರ ತೋಟ ಗ್ರಾಮದ ನಿವಾಸಿ ಫಿಲೀಪ್ ಲೋಬೋ ಮೃತಪಟ್ಟಿದ್ದಾರೆ. ನಿತೀಶ್ ಬಂಡಾರಿ, ಪ್ರೀತಿ ಲೋಬೋ ಮತ್ತು ಹರೀಶ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಶನಿವಾರ ನಡೆಯುತ್ತಿದ್ದ ಕಂಬಳವನ್ನು ನೋಡಿಕೊಂಡು ಮಂಗಳೂರಿಗೆ ವಾಪಸ್ ಆಗುತ್ತಿದ್ದ ವೇಳೆ ಕುಣಿಗಲ್ ಕಡೆಯಿಂದ ತುಮಕೂರು ಕಡೆಗೆ ಹೊಗುತ್ತಿದ್ದ ಬೋರ್‌ವೆಲ್ ಲಾರಿ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲಿ ಮಾಡಿದ ಭಾಷಣದಲ್ಲಿ Kalladaka Prabhakar Bhat ಮೇಲೆ ದಾಖಲಾಯಿತು ಪ್ರಕರಣ

Coastal Karnataka Communal Case:ಹೊಸ ವಿಶೇಷ ಪಡೆ ರಚಿಸಿದ ಸರ್ಕಾರ

Communal Case, ಕರಾವಳಿ ಪರಿಸ್ಥಿತಿಗೆ ರಾಜ್ಯ ಸರ್ಕಾರವೇ ಹೊಣೆ: ಬಿವೈ ವಿಜಯೇಂದ್ರ

ಸೇನಾ ಶಿಬಿರದ ಮೇಲೆ ಭೂಕುಸಿತ: ಮೂವರ ಮೃತದೇಹ ಹೊರಕ್ಕೆ, ಹಲವರು ಸಿಲುಕಿರುವ ಶಂಕೆ

ಕೊಲೆ ಪ್ರಕರಣದ ಆರೋಪಿಗಳಿಗೆ ಮತೀಯ ಸಂಘನೆಯ ನಂಟು: ದಕ ಜಿಲ್ಲಾ ಎಸ್ಪಿ ಕೆ ಅರುಣ್‌

ಮುಂದಿನ ಸುದ್ದಿ
Show comments