Webdunia - Bharat's app for daily news and videos

Install App

ಕಾಡುಗೋಡಿ ಪೊಲೀಸರ ಭರ್ಜರಿ ಕಾರ್ಯಚರಣೆ

geetha
ಬುಧವಾರ, 21 ಫೆಬ್ರವರಿ 2024 (19:45 IST)
ಬೆಂಗಳೂರು-ಕಾಡುಗೋಡಿ ಪೊಲೀಸರ ಭರ್ಜರಿ ಕಾರ್ಯಚರಣೆ ನಡೆಸಲಾಗಿದೆ.ವನ್ಯ ಜೀವಿ ಅವಶೇಷ ಮಾರಟ ಮಾಡಲು ಮುಂದಾಗಿದ್ದ ಆರೋಪಿಗಳನ್ನ ಬಂಧನಮಾಡಲಾಗಿದೆ.ಪಣಿಂದರ್ ಮತ್ತು ರೆಹಮತುಲ್ಲಾ ಬಂಧಿತ ಆರೋಪಿಗಳಾಗಿದ್ದು,ಇಬ್ಬರು ಅಂತರಾಜ್ಯ ಸ್ಮಗ್ಲರ್ ಗಳನ್ನ  ವಶಕ್ಕೆ ಪಡೆಯಲಾಗಿದೆ.ಆಂಧ್ರದಿಂದ ತಂದು ಮೈಸೂರಿನಲ್ಲಿ ಮಾರಟ ಮಾಡಲು ಆರೋಪಿಗಳು ಖಾಸಾಗಿ ಬಸ್ಸ್ ನಲ್ಲಿ ತಂದಿದ್ದರು.ಬಂಧಿತರಿಂದ 33 ಜಿಂಕೆ ಕೊಂಬು 6 ತಲೆ ಪೊಲೀಸರ ವಶಕ್ಕೆ ಪಡೆಯಲಾಗಿದೆ.

ಈ ಪ್ರಕರಣದ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್, ವನ್ಯಜೀವಿ ಕೊಂಬು ಮಾರಲು ಯತ್ನಿಸಿದವರ ಬಂಧನ ಆಗಿದೆ. ಕಾಡುಗೋಡಿ ಪೊಲೀಸರು ಉತ್ತಮ ಕಾರ್ಯ ನಿರ್ವಹಿಸಿದ್ದಾರೆ. ಬಂಧಿತರಿಂದ 33 ಜಿಂಕೆ ಕೊಂಬು, ತಲೆ ಇರುವ 6 ಜಿಂಕೆ ಕೊಂಬು ವಶ ಪಡೆಯಲಾಗಿದೆ. ಆಂಧ್ರದಿಂದ ಜಿಂಕೆ ಕೊಂಬು ತಂದು 40ರಿಂದ 50 ಸಾವಿರ ರೂ.ಗೆ ಮಾರಾಟ ಮಾಡುತ್ತಿದ್ದರು. ಅವರನ್ನ ಕಾಡುಗೋಡಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments