Webdunia - Bharat's app for daily news and videos

Install App

ಕುಡಿಯುವ ನೀರಿಗೆ ಚರಂಡಿ ನೀರು ಸೇರ್ಪಡೆ ; ಹಾಸಿಗೆ ಹಿಡಿದ ನೂರಾರು ಜನರು

Webdunia
ಮಂಗಳವಾರ, 25 ಫೆಬ್ರವರಿ 2020 (12:39 IST)
ಕುಡಿಯುವ ನೀರಿನ ಪೈಪ್ ಲೈನ್ ಗೆ ಚರಂಡಿ ನೀರು ಸೇರ್ಪಡೆಗೊಂಡ ಪರಿಣಾಮ ಕಲುಷಿತ ನೀರನ್ನು ಕುಡಿದ ನೂರಾರು ಜನರು ಅಸ್ವಸ್ಥಗೊಂಡಿದ್ದಾರೆ.

ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಅಲ್ಲೂರ (ಬಿ) ಗ್ರಾಮದಲ್ಲಿ ವಾಂತಿ-ಭೇದಿ ಪ್ರಕರಣಗಳು ವರದಿಯಾಗಿರುವುದರಿಂದ
ಗ್ರಾಮಕ್ಕೆ ಕಲಬುರಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಮಲಾಜಿ ಭೇಟಿ ನೀಡಿದರು.

ಅಲ್ಲೂರ ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದರು. ಗ್ರಾಮದ ಕುಡಿಯುವ ನೀರಿನ ಹಳೆಯ ಪೈಪಲೈನಗೆ ಚರಂಡಿ ನೀರು ಸೇರುತ್ತಿದೆ. ಕುಡಿಯುವ ನೀರು ಕಲುಷಿತವಾಗಿರುವುದರಿಂದ ವಾಂತಿ-ಬೇಧಿ ಪ್ರಕರಣಗಳು ಕಂಡು ಬಂದಿರುತ್ತದೆ. ಈ ಮೊದಲೇ ದೂರವಾಣಿ ಮುಖಾಂತರ ಪಿ.ಡಿ.ಓ. ಅವರಿಗೆ  ಪೈಪಲೈನಗಳನ್ನು ಬದಲಾವಣೆ ಮಾಡಲು ಸೂಚಿಸಲಾಗಿತ್ತು. ಭೇಟಿ ಸಂದರ್ಭದಲ್ಲಿ ಪೈಪಲೈನಗಳು ಬದಲಾವಣೆ ಮಾಡುತ್ತಿರುವುದು ಕಂಡು ಬಂದಿತು.

ಗ್ರಾಮ ಪಂಚಾಯತದ ಪಿ.ಡಿ.ಓ. ಹಾಗೂ ಕಾರ್ಯದರ್ಶಿಗಳಿಗೆ ಗ್ರಾಮದಲ್ಲಿ ಕೊಳಚೆ ನೀರು ಸಂಗ್ರಹವಾಗದಂತೆ ನೋಡಿಕೊಳ್ಳಲು ಕಟ್ಟು-ನಿಟ್ಟಿನ ಸೂಚನೆಯನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಮಲಾಜಿ ನೀಡಿದರು. ಗ್ರಾಮದಲ್ಲಿ ಗ್ರಾಮಸ್ಥರಿಗೆ ಕುಡಿಯುವ ನೀರು ಕಾಯಿಸಿ- ಆರಿಸಿ ಕುಡಿಯಲು ಡಂಗೂರ ಸಾರಿಸಲು  ತಿಳಿಸಿದರು. 


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments